ಕೇಸರಿ ಶಾಲಿಗೂ, ಹಿಜಾಬ್​ಗೂ ನಮ್ಮ ವಿರೋಧವಿದೆ ಎಂದ ಸಚಿವ ಅಶೋಕ್

ಕೇಸರಿ ಶಾಲಿಗೂ, ಹಿಜಾಬ್​ಗೂ ನಮ್ಮ ವಿರೋಧವಿದೆ ಎಂದ ಸಚಿವ ಅಶೋಕ್

Published : Feb 05, 2022, 06:33 PM IST

ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್​ಗೂ ವಿರೋಧವಿದೆ ಎಂದರು ಸಚಿವ ಆರ್ ಅಶೋಕ್

ಬೆಂಗಳೂರು, (ಫೆ.05): ಹಿಜಾಬ್ ಧರಿಸುವ ವಿಚಾರ ಕರ್ನಾಟಕದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ.

Hijab Row ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಶ್ರೀರಾಮುಲು, ಅಲ್ಪಸಂಖ್ಯಾತ ಮತಗಳಿಗೆ ಹೆದರಿದ್ರಾ?

ಇನ್ನು ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್​ಗೂ ವಿರೋಧವಿದೆ ಎಂದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more