ಕೇಸರಿ ಶಾಲಿಗೂ, ಹಿಜಾಬ್​ಗೂ ನಮ್ಮ ವಿರೋಧವಿದೆ ಎಂದ ಸಚಿವ ಅಶೋಕ್

ಕೇಸರಿ ಶಾಲಿಗೂ, ಹಿಜಾಬ್​ಗೂ ನಮ್ಮ ವಿರೋಧವಿದೆ ಎಂದ ಸಚಿವ ಅಶೋಕ್

Published : Feb 05, 2022, 06:33 PM IST

ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್​ಗೂ ವಿರೋಧವಿದೆ ಎಂದರು ಸಚಿವ ಆರ್ ಅಶೋಕ್

ಬೆಂಗಳೂರು, (ಫೆ.05): ಹಿಜಾಬ್ ಧರಿಸುವ ವಿಚಾರ ಕರ್ನಾಟಕದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ.

Hijab Row ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಶ್ರೀರಾಮುಲು, ಅಲ್ಪಸಂಖ್ಯಾತ ಮತಗಳಿಗೆ ಹೆದರಿದ್ರಾ?

ಇನ್ನು ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್​ಗೂ ವಿರೋಧವಿದೆ ಎಂದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more