ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

Published : Jul 04, 2023, 02:30 PM ISTUpdated : Jul 04, 2023, 02:53 PM IST

ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ನಮ್ಮ ಬೆಂಬಲವಿದೆ. ಜೊತೆಗೆ ಕಾಂಗ್ರೆಸ್‌ ತನ್ನ ಎಲ್ಲಾ ಗ್ಯಾರಂಟಿಗಳನ್ನು ಕಂಡೀಷನ್‌ ಇಲ್ಲದೇ ಜಾರಿಗೆ ತರಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ನವರು ಕೊಟ್ಟಿರುವ ಭರವಸೆಗಳನ್ನು ಯಾವುದೇ ಕಂಡೀಷನ್‌ ಇಲ್ಲದೇ ಜಾರಿಗೆ ತರಬೇಕು. ಜೊತೆಗೆ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡಬೇಕು. ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಬಾರದು ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಈ ಎಲ್ಲಾ ವಿಷಯಗಳನ್ನು ಇಟ್ಟುಕೊಂಡು ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಒಂದು ವೇಳೆ ಗ್ಯಾರಂಟಿಗಳನ್ನು ಜಾರಿಗೊಳಿಸುವಲ್ಲಿ ತಡ ಮಾಡಿದ್ರೆ, ರಾಜ್ಯಾದ್ಯಂತ ಹೋರಾಡುತ್ತೇವೆ ಎಂದಿದ್ದಾರೆ. ಜೊತೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಅವರು ಮಾಡಿರುವ ಆರೋಪಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಅವರು ಬಹಳ ಜವಬ್ದಾರಿ ಇಟ್ಟುಕೊಂಡು ಮಾತನಾಡುತ್ತಿದ್ದಾರೆ. ಅವರನ್ನು ಹೋರಾಟಕ್ಕೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಎಸ್‌ವೈ ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ, ಅವರು ನಮ್ಮ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ: ಡಿಕೆಶಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more