ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

Published : Jul 04, 2023, 02:30 PM ISTUpdated : Jul 04, 2023, 02:53 PM IST

ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ನಮ್ಮ ಬೆಂಬಲವಿದೆ. ಜೊತೆಗೆ ಕಾಂಗ್ರೆಸ್‌ ತನ್ನ ಎಲ್ಲಾ ಗ್ಯಾರಂಟಿಗಳನ್ನು ಕಂಡೀಷನ್‌ ಇಲ್ಲದೇ ಜಾರಿಗೆ ತರಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ನವರು ಕೊಟ್ಟಿರುವ ಭರವಸೆಗಳನ್ನು ಯಾವುದೇ ಕಂಡೀಷನ್‌ ಇಲ್ಲದೇ ಜಾರಿಗೆ ತರಬೇಕು. ಜೊತೆಗೆ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡಬೇಕು. ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಬಾರದು ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಈ ಎಲ್ಲಾ ವಿಷಯಗಳನ್ನು ಇಟ್ಟುಕೊಂಡು ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಒಂದು ವೇಳೆ ಗ್ಯಾರಂಟಿಗಳನ್ನು ಜಾರಿಗೊಳಿಸುವಲ್ಲಿ ತಡ ಮಾಡಿದ್ರೆ, ರಾಜ್ಯಾದ್ಯಂತ ಹೋರಾಡುತ್ತೇವೆ ಎಂದಿದ್ದಾರೆ. ಜೊತೆಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಅವರು ಮಾಡಿರುವ ಆರೋಪಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಅವರು ಬಹಳ ಜವಬ್ದಾರಿ ಇಟ್ಟುಕೊಂಡು ಮಾತನಾಡುತ್ತಿದ್ದಾರೆ. ಅವರನ್ನು ಹೋರಾಟಕ್ಕೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಎಸ್‌ವೈ ಪ್ರತಿಭಟನೆ ಮಾಡಿದ್ರೆ ಒಳ್ಳೆಯದೇ, ಅವರು ನಮ್ಮ ಯೋಜನೆಗಳ ಪ್ರಚಾರ ಮಾಡುತ್ತಿದ್ದಾರೆ: ಡಿಕೆಶಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more