ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಲಿ ಎಂಬುದು ನಮ್ಮ ಆಸೆ: ಗುಬ್ಬಿ ಶಾಸಕ ಶ್ರೀನಿವಾಸ್‌

ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಲಿ ಎಂಬುದು ನಮ್ಮ ಆಸೆ: ಗುಬ್ಬಿ ಶಾಸಕ ಶ್ರೀನಿವಾಸ್‌

Published : May 14, 2023, 04:45 PM ISTUpdated : May 14, 2023, 04:47 PM IST

ರಾಜ್ಯದಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನ​ಗ​ಳಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ.

ಬೆಂಗಳೂರು (ಮೇ.14): ರಾಜ್ಯದಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನ​ಗ​ಳಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್ ಪಕ್ಷದ ಸಿಎಂ ರೇಸ್‌ನಲ್ಲಿ ಡಾ.ಜಿ.ಪರಮೇಶ್ವರ್‌ ಹೆಸರು ಬಂದಿದೆ. ಹೌದು! ಇದೀಗ ಪರಮೇಶ್ವರ್ ಪರ ಗುಬ್ಬಿ ಶಾಸಕ ಶ್ರೀನಿವಾಸ ಬ್ಯಾಟ್‌ ಬೀಸಿದ್ದಾರೆ. ಅವರು ಕಾಂಗ್ರೆಸ್‌ನ ಹಿರಿಯ ನಾಯಕ, ಹಾಗಾಗಿ ಅವರಿಗೆ ಸಿಎಂ ಸ್ಥಾನ ಕೊಟ್ರೆ ತುಂಬಾ ಸಂತೋಷ ಎಂದು ಶ್ರೀನಿವಾಸ್‌ ಹೇಳಿದ್ದಾರೆ. ಜೊತೆಗೆ ಎಲ್ಲ ನಿರ್ಧಾರವನ್ನು ಹೈಕಮಾಂಡ್‌ ಮಾಡುತ್ತೆ ಎಂದು ಹೇಳಿದ್ದಾರೆ. ಈ ಮೂಲಕ ಪರಮೇಶ್ವರ್ ಅವರಿಗೆ ಸಿಎಂ ಸ್ಥಾನವನ್ನು ನೀಡಬೇಕೆಂದು ಗುಬ್ಬಿ ಶ್ರೀನಿವಾಸ್ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more