ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಲಿ ಎಂಬುದು ನಮ್ಮ ಆಸೆ: ಗುಬ್ಬಿ ಶಾಸಕ ಶ್ರೀನಿವಾಸ್‌

ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಲಿ ಎಂಬುದು ನಮ್ಮ ಆಸೆ: ಗುಬ್ಬಿ ಶಾಸಕ ಶ್ರೀನಿವಾಸ್‌

Published : May 14, 2023, 04:45 PM ISTUpdated : May 14, 2023, 04:47 PM IST

ರಾಜ್ಯದಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನ​ಗ​ಳಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ.

ಬೆಂಗಳೂರು (ಮೇ.14): ರಾಜ್ಯದಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸ್ಥಾನ​ಗ​ಳಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್ ಪಕ್ಷದ ಸಿಎಂ ರೇಸ್‌ನಲ್ಲಿ ಡಾ.ಜಿ.ಪರಮೇಶ್ವರ್‌ ಹೆಸರು ಬಂದಿದೆ. ಹೌದು! ಇದೀಗ ಪರಮೇಶ್ವರ್ ಪರ ಗುಬ್ಬಿ ಶಾಸಕ ಶ್ರೀನಿವಾಸ ಬ್ಯಾಟ್‌ ಬೀಸಿದ್ದಾರೆ. ಅವರು ಕಾಂಗ್ರೆಸ್‌ನ ಹಿರಿಯ ನಾಯಕ, ಹಾಗಾಗಿ ಅವರಿಗೆ ಸಿಎಂ ಸ್ಥಾನ ಕೊಟ್ರೆ ತುಂಬಾ ಸಂತೋಷ ಎಂದು ಶ್ರೀನಿವಾಸ್‌ ಹೇಳಿದ್ದಾರೆ. ಜೊತೆಗೆ ಎಲ್ಲ ನಿರ್ಧಾರವನ್ನು ಹೈಕಮಾಂಡ್‌ ಮಾಡುತ್ತೆ ಎಂದು ಹೇಳಿದ್ದಾರೆ. ಈ ಮೂಲಕ ಪರಮೇಶ್ವರ್ ಅವರಿಗೆ ಸಿಎಂ ಸ್ಥಾನವನ್ನು ನೀಡಬೇಕೆಂದು ಗುಬ್ಬಿ ಶ್ರೀನಿವಾಸ್ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. 

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more