ಮೋದಿ ಎಷ್ಟು ಬಾರಿ ಬಂದ್ರೂ, ಕರ್ನಾಟಕದ ಜನತೆ ಮೇಲೆ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ

ಮೋದಿ ಎಷ್ಟು ಬಾರಿ ಬಂದ್ರೂ, ಕರ್ನಾಟಕದ ಜನತೆ ಮೇಲೆ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ

Published : May 13, 2023, 01:29 PM ISTUpdated : May 13, 2023, 01:36 PM IST

ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ. ನಡ್ಡಾ ಎಷ್ಟು ಬಾರೀ ಬಂದರೂ ಕರ್ನಾಟಕದ ಮತದಾರನ ಮೇಲೆ ಪರಿಣಾಮ ಬೀರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ನಮ್ಮ ಪಕ್ಷದ ಅನಿಸಿಕೆ, ಲೆಕ್ಕಾಚಾರದಂತೆ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ನಾವು ಬಿಜೆಪಿಗೆ 60 ರಿಂದ 65 ಬರಬಹುದು ಎಂದು ಲೆಕ್ಕ ಹಾಕಿದ್ದೇವು.  ಆ ತರದ ಟ್ರೆಂಡ್‌ ಈಗ ಇದೆ. ನಾವು 120ಕ್ಕಿಂತ ಹೆಚ್ಚು ಸೀಟ್‌ ಪಡೆಯುತ್ತೇವೆ ಅಂದುಕೊಂಡಿದ್ದೇವು. ಅದೇ ರೀತಿ ಈಗ ಟ್ರೆಂಡ್‌ ಇದೆ. ಜೆಡಿಎಸ್‌ಗೆ 25 ರಿಂದ 26 ಬರಬಹುದು ಎಂದು ಊಹಿಸಿದ್ದು, ಹಾಗೆ ಆಗಿದೆ. ಕಾಂಗ್ರೆಸ್‌ ಪಕ್ಷ 120ಕ್ಕಿಂತ ಹೆಚ್ಚು ಸ್ಥಾನ ಪಡೆದು ಗೆಲ್ಲಲಿದೆ. ಸ್ವಂತ ಶಕ್ತಿಯಿಂದ ನಾವು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾದಲ್ಲೂ ಜಾಸ್ತಿ ಲೀಡ್‌ ಆಗಲಿದೆ. ವಿ. ಸೋಮಣ್ಣ ಎರಡೂ ಕ್ಷೇತ್ರದಲ್ಲೂ ಸೋಲುತ್ತಾರೆ. ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಎಷ್ಟು ಬಾರೀ ಬಂದರೂ ಕರ್ನಾಟಕ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: Karnataka Election Result 2023 ಗೆಲುವಿನ ಬೆನ್ನಲ್ಲೇ ಡಿಕೆಶಿ ಭಾವುಕ, ಜೈಲು ದಿನ ನೆನೆದು ಕಣ್ಣೀರು!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more