ಮೋದಿ ಎಷ್ಟು ಬಾರಿ ಬಂದ್ರೂ, ಕರ್ನಾಟಕದ ಜನತೆ ಮೇಲೆ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ

ಮೋದಿ ಎಷ್ಟು ಬಾರಿ ಬಂದ್ರೂ, ಕರ್ನಾಟಕದ ಜನತೆ ಮೇಲೆ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ

Published : May 13, 2023, 01:29 PM ISTUpdated : May 13, 2023, 01:36 PM IST

ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ. ನಡ್ಡಾ ಎಷ್ಟು ಬಾರೀ ಬಂದರೂ ಕರ್ನಾಟಕದ ಮತದಾರನ ಮೇಲೆ ಪರಿಣಾಮ ಬೀರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ನಮ್ಮ ಪಕ್ಷದ ಅನಿಸಿಕೆ, ಲೆಕ್ಕಾಚಾರದಂತೆ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ನಾವು ಬಿಜೆಪಿಗೆ 60 ರಿಂದ 65 ಬರಬಹುದು ಎಂದು ಲೆಕ್ಕ ಹಾಕಿದ್ದೇವು.  ಆ ತರದ ಟ್ರೆಂಡ್‌ ಈಗ ಇದೆ. ನಾವು 120ಕ್ಕಿಂತ ಹೆಚ್ಚು ಸೀಟ್‌ ಪಡೆಯುತ್ತೇವೆ ಅಂದುಕೊಂಡಿದ್ದೇವು. ಅದೇ ರೀತಿ ಈಗ ಟ್ರೆಂಡ್‌ ಇದೆ. ಜೆಡಿಎಸ್‌ಗೆ 25 ರಿಂದ 26 ಬರಬಹುದು ಎಂದು ಊಹಿಸಿದ್ದು, ಹಾಗೆ ಆಗಿದೆ. ಕಾಂಗ್ರೆಸ್‌ ಪಕ್ಷ 120ಕ್ಕಿಂತ ಹೆಚ್ಚು ಸ್ಥಾನ ಪಡೆದು ಗೆಲ್ಲಲಿದೆ. ಸ್ವಂತ ಶಕ್ತಿಯಿಂದ ನಾವು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾದಲ್ಲೂ ಜಾಸ್ತಿ ಲೀಡ್‌ ಆಗಲಿದೆ. ವಿ. ಸೋಮಣ್ಣ ಎರಡೂ ಕ್ಷೇತ್ರದಲ್ಲೂ ಸೋಲುತ್ತಾರೆ. ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಎಷ್ಟು ಬಾರೀ ಬಂದರೂ ಕರ್ನಾಟಕ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: Karnataka Election Result 2023 ಗೆಲುವಿನ ಬೆನ್ನಲ್ಲೇ ಡಿಕೆಶಿ ಭಾವುಕ, ಜೈಲು ದಿನ ನೆನೆದು ಕಣ್ಣೀರು!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more