ಮೋದಿ ಎಷ್ಟು ಬಾರಿ ಬಂದ್ರೂ, ಕರ್ನಾಟಕದ ಜನತೆ ಮೇಲೆ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ

ಮೋದಿ ಎಷ್ಟು ಬಾರಿ ಬಂದ್ರೂ, ಕರ್ನಾಟಕದ ಜನತೆ ಮೇಲೆ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ

Published : May 13, 2023, 01:29 PM ISTUpdated : May 13, 2023, 01:36 PM IST

ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ. ನಡ್ಡಾ ಎಷ್ಟು ಬಾರೀ ಬಂದರೂ ಕರ್ನಾಟಕದ ಮತದಾರನ ಮೇಲೆ ಪರಿಣಾಮ ಬೀರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ನಮ್ಮ ಪಕ್ಷದ ಅನಿಸಿಕೆ, ಲೆಕ್ಕಾಚಾರದಂತೆ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ನಾವು ಬಿಜೆಪಿಗೆ 60 ರಿಂದ 65 ಬರಬಹುದು ಎಂದು ಲೆಕ್ಕ ಹಾಕಿದ್ದೇವು.  ಆ ತರದ ಟ್ರೆಂಡ್‌ ಈಗ ಇದೆ. ನಾವು 120ಕ್ಕಿಂತ ಹೆಚ್ಚು ಸೀಟ್‌ ಪಡೆಯುತ್ತೇವೆ ಅಂದುಕೊಂಡಿದ್ದೇವು. ಅದೇ ರೀತಿ ಈಗ ಟ್ರೆಂಡ್‌ ಇದೆ. ಜೆಡಿಎಸ್‌ಗೆ 25 ರಿಂದ 26 ಬರಬಹುದು ಎಂದು ಊಹಿಸಿದ್ದು, ಹಾಗೆ ಆಗಿದೆ. ಕಾಂಗ್ರೆಸ್‌ ಪಕ್ಷ 120ಕ್ಕಿಂತ ಹೆಚ್ಚು ಸ್ಥಾನ ಪಡೆದು ಗೆಲ್ಲಲಿದೆ. ಸ್ವಂತ ಶಕ್ತಿಯಿಂದ ನಾವು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾದಲ್ಲೂ ಜಾಸ್ತಿ ಲೀಡ್‌ ಆಗಲಿದೆ. ವಿ. ಸೋಮಣ್ಣ ಎರಡೂ ಕ್ಷೇತ್ರದಲ್ಲೂ ಸೋಲುತ್ತಾರೆ. ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಎಷ್ಟು ಬಾರೀ ಬಂದರೂ ಕರ್ನಾಟಕ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: Karnataka Election Result 2023 ಗೆಲುವಿನ ಬೆನ್ನಲ್ಲೇ ಡಿಕೆಶಿ ಭಾವುಕ, ಜೈಲು ದಿನ ನೆನೆದು ಕಣ್ಣೀರು!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more