ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ: ಡಿ.ಕೆ.ಶಿವಕುಮಾರ್‌

ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ: ಡಿ.ಕೆ.ಶಿವಕುಮಾರ್‌

Published : May 19, 2023, 12:47 PM IST

ಮೊದಲನೇ ಕ್ಯಾಬಿನೇಟ್‌ನಲ್ಲೇ ನಮ್ಮ ಎಲ್ಲ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಕೊಟ್ಟ ಮಾತನ್ನ ನಾವು ಉಳಿಸಿಕೊಳ್ಳುತ್ತೇವೆ. ನಾಳಿನ ಐತಿಹಾಸಿಕ ಕಾರ್ಯಕ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಬೇಕು: ಡಿ.ಕೆ.ಶಿವಕುಮಾರ್‌  

ಬೆಂಗಳೂರು(ಮೇ.19):  ಕರ್ನಾಟಕ ರಾಜ್ಯದ ಎಲ್ಲ ಕಾರ್ಯಕರ್ತರಿಗೆ, ಮುಖಂಡರಿಗೆ, ನಮಗೆ ಬೆಂಬಲ ನೀಡಿದವರಿಗೆ ಹಾಗೂ ಮತದಾರರಿಗೆ ಧನ್ಯವಾದಗಳು ಅಂತ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಮೊದಲನೇ ಕ್ಯಾಬಿನೇಟ್‌ನಲ್ಲೇ ನಮ್ಮ ಎಲ್ಲ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಕೊಟ್ಟ ಮಾತನ್ನ ನಾವು ಉಳಿಸಿಕೊಳ್ಳುತ್ತೇವೆ. ನಾಳಿನ ಐತಿಹಾಸಿಕ ಕಾರ್ಯಕ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಬೇಕು. ಪದಗ್ರಹಣ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನ ಆಹ್ವಾನಿಸಿದ್ದೇವೆ. ನೀವೆ ತಮ್ಮ ತಮ್ಮ ವಾಹನ ಮಾಡಿಕೊಂಡು ಕಾರ್ಯಕ್ರಮಕ್ಕೆ ಬರಬೇಕು ಅಂತ ಕಾರ್ಯಕರ್ತರಲ್ಲಿ ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ. 

ಸಚಿವ ಸಂಪುಟ ರಚನೆಯಲ್ಲೂ ಪೈಪೋಟಿ: ಸಿದ್ದು ಬಣದ ಎಷ್ಟು ನಾಯಕರಿಗೆ ಸಿಗಲಿದೆ ಸಚಿವ ಸ್ಥಾನ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more