ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ: ಡಿ.ಕೆ.ಶಿವಕುಮಾರ್‌

ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ: ಡಿ.ಕೆ.ಶಿವಕುಮಾರ್‌

Published : May 19, 2023, 12:47 PM IST

ಮೊದಲನೇ ಕ್ಯಾಬಿನೇಟ್‌ನಲ್ಲೇ ನಮ್ಮ ಎಲ್ಲ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಕೊಟ್ಟ ಮಾತನ್ನ ನಾವು ಉಳಿಸಿಕೊಳ್ಳುತ್ತೇವೆ. ನಾಳಿನ ಐತಿಹಾಸಿಕ ಕಾರ್ಯಕ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಬೇಕು: ಡಿ.ಕೆ.ಶಿವಕುಮಾರ್‌  

ಬೆಂಗಳೂರು(ಮೇ.19):  ಕರ್ನಾಟಕ ರಾಜ್ಯದ ಎಲ್ಲ ಕಾರ್ಯಕರ್ತರಿಗೆ, ಮುಖಂಡರಿಗೆ, ನಮಗೆ ಬೆಂಬಲ ನೀಡಿದವರಿಗೆ ಹಾಗೂ ಮತದಾರರಿಗೆ ಧನ್ಯವಾದಗಳು ಅಂತ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಮೊದಲನೇ ಕ್ಯಾಬಿನೇಟ್‌ನಲ್ಲೇ ನಮ್ಮ ಎಲ್ಲ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಕೊಟ್ಟ ಮಾತನ್ನ ನಾವು ಉಳಿಸಿಕೊಳ್ಳುತ್ತೇವೆ. ನಾಳಿನ ಐತಿಹಾಸಿಕ ಕಾರ್ಯಕ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಬೇಕು. ಪದಗ್ರಹಣ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನ ಆಹ್ವಾನಿಸಿದ್ದೇವೆ. ನೀವೆ ತಮ್ಮ ತಮ್ಮ ವಾಹನ ಮಾಡಿಕೊಂಡು ಕಾರ್ಯಕ್ರಮಕ್ಕೆ ಬರಬೇಕು ಅಂತ ಕಾರ್ಯಕರ್ತರಲ್ಲಿ ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ. 

ಸಚಿವ ಸಂಪುಟ ರಚನೆಯಲ್ಲೂ ಪೈಪೋಟಿ: ಸಿದ್ದು ಬಣದ ಎಷ್ಟು ನಾಯಕರಿಗೆ ಸಿಗಲಿದೆ ಸಚಿವ ಸ್ಥಾನ ?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more