ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ: ಡಿ.ಕೆ.ಶಿವಕುಮಾರ್‌

ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ: ಡಿ.ಕೆ.ಶಿವಕುಮಾರ್‌

Published : May 19, 2023, 12:47 PM IST

ಮೊದಲನೇ ಕ್ಯಾಬಿನೇಟ್‌ನಲ್ಲೇ ನಮ್ಮ ಎಲ್ಲ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಕೊಟ್ಟ ಮಾತನ್ನ ನಾವು ಉಳಿಸಿಕೊಳ್ಳುತ್ತೇವೆ. ನಾಳಿನ ಐತಿಹಾಸಿಕ ಕಾರ್ಯಕ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಬೇಕು: ಡಿ.ಕೆ.ಶಿವಕುಮಾರ್‌  

ಬೆಂಗಳೂರು(ಮೇ.19):  ಕರ್ನಾಟಕ ರಾಜ್ಯದ ಎಲ್ಲ ಕಾರ್ಯಕರ್ತರಿಗೆ, ಮುಖಂಡರಿಗೆ, ನಮಗೆ ಬೆಂಬಲ ನೀಡಿದವರಿಗೆ ಹಾಗೂ ಮತದಾರರಿಗೆ ಧನ್ಯವಾದಗಳು ಅಂತ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಮೊದಲನೇ ಕ್ಯಾಬಿನೇಟ್‌ನಲ್ಲೇ ನಮ್ಮ ಎಲ್ಲ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಕೊಟ್ಟ ಮಾತನ್ನ ನಾವು ಉಳಿಸಿಕೊಳ್ಳುತ್ತೇವೆ. ನಾಳಿನ ಐತಿಹಾಸಿಕ ಕಾರ್ಯಕ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಬೇಕು. ಪದಗ್ರಹಣ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರನ್ನ ಆಹ್ವಾನಿಸಿದ್ದೇವೆ. ನೀವೆ ತಮ್ಮ ತಮ್ಮ ವಾಹನ ಮಾಡಿಕೊಂಡು ಕಾರ್ಯಕ್ರಮಕ್ಕೆ ಬರಬೇಕು ಅಂತ ಕಾರ್ಯಕರ್ತರಲ್ಲಿ ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ. 

ಸಚಿವ ಸಂಪುಟ ರಚನೆಯಲ್ಲೂ ಪೈಪೋಟಿ: ಸಿದ್ದು ಬಣದ ಎಷ್ಟು ನಾಯಕರಿಗೆ ಸಿಗಲಿದೆ ಸಚಿವ ಸ್ಥಾನ ?

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more