ವಿರೋಧ ಪಕ್ಷವಾಗಿ ನಾವು ಉತ್ತಮ ಕೆಲಸ ಮಾಡುತ್ತೇವೆ : ಶೋಭಾ ಕರಂದ್ಲಾಜೆ

ವಿರೋಧ ಪಕ್ಷವಾಗಿ ನಾವು ಉತ್ತಮ ಕೆಲಸ ಮಾಡುತ್ತೇವೆ : ಶೋಭಾ ಕರಂದ್ಲಾಜೆ

Published : May 13, 2023, 02:06 PM IST

ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.  

ಬೆಂಗಳೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರೇ ಜನಾರ್ಧನ. ಅವರ ಅಪೇಕ್ಷೆಯನ್ನು ನಾವು ಆಶೀರ್ವಾದ ಎಂದು ಸ್ವೀಕಾರ ಮಾಡುತ್ತೇವೆ. ಒಂದು ಒಳ್ಳೆಯ ವಿರೋಧ ಪಕ್ಷವಾಗಿ ರಾಜ್ಯದ ಕೆಲಸ ಮಾಡುವುದರ ಜೊತೆಗೆ ನಾವು ಹೋರಾಟ ಮಾಡುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಬಹುತೇಕ ಖಚಿತವಾಗಿದೆ. ಈ ಬಾರಿ ಕಾಂಗ್ರೆಸ್‌ ಸ್ಪಷ್ಟ ಬಹುಮತದತ್ತ ದಾಪುಗಾಲು ಇಡುವುದು ಪಕ್ಕಾ ಆಗಿದೆ. ಈ ಹಿನ್ನೆಲೆ ಸರ್ಕಾರ ರಚಿಸಲು ಕಾಂಗ್ರೆಸ್‌ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದೇ ಹೇಳಬಹುದು.

ಇದನ್ನೂ ವೀಕ್ಷಿಸಿ: ಮೋದಿ ಎಷ್ಟು ಬಾರಿ ಬಂದ್ರೂ, ಕರ್ನಾಟಕದ ಜನತೆ ಮೇಲೆ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more