ವಿರೋಧ ಪಕ್ಷವಾಗಿ ನಾವು ಉತ್ತಮ ಕೆಲಸ ಮಾಡುತ್ತೇವೆ : ಶೋಭಾ ಕರಂದ್ಲಾಜೆ

ವಿರೋಧ ಪಕ್ಷವಾಗಿ ನಾವು ಉತ್ತಮ ಕೆಲಸ ಮಾಡುತ್ತೇವೆ : ಶೋಭಾ ಕರಂದ್ಲಾಜೆ

Published : May 13, 2023, 02:06 PM IST

ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.  

ಬೆಂಗಳೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರೇ ಜನಾರ್ಧನ. ಅವರ ಅಪೇಕ್ಷೆಯನ್ನು ನಾವು ಆಶೀರ್ವಾದ ಎಂದು ಸ್ವೀಕಾರ ಮಾಡುತ್ತೇವೆ. ಒಂದು ಒಳ್ಳೆಯ ವಿರೋಧ ಪಕ್ಷವಾಗಿ ರಾಜ್ಯದ ಕೆಲಸ ಮಾಡುವುದರ ಜೊತೆಗೆ ನಾವು ಹೋರಾಟ ಮಾಡುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಬಹುತೇಕ ಖಚಿತವಾಗಿದೆ. ಈ ಬಾರಿ ಕಾಂಗ್ರೆಸ್‌ ಸ್ಪಷ್ಟ ಬಹುಮತದತ್ತ ದಾಪುಗಾಲು ಇಡುವುದು ಪಕ್ಕಾ ಆಗಿದೆ. ಈ ಹಿನ್ನೆಲೆ ಸರ್ಕಾರ ರಚಿಸಲು ಕಾಂಗ್ರೆಸ್‌ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದೇ ಹೇಳಬಹುದು.

ಇದನ್ನೂ ವೀಕ್ಷಿಸಿ: ಮೋದಿ ಎಷ್ಟು ಬಾರಿ ಬಂದ್ರೂ, ಕರ್ನಾಟಕದ ಜನತೆ ಮೇಲೆ ಪರಿಣಾಮ ಬೀರುವುದಿಲ್ಲ: ಸಿದ್ದರಾಮಯ್ಯ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more