ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್

ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್

Published : Jan 20, 2026, 02:29 PM IST

ಪಶ್ಚಿಮ ಬಂಗಾಳದ ಚುನಾವಣಾ ಕಣವು pm ಮೋದಿ ಮತ್ತು cm ಮಮತಾ ಬ್ಯಾನರ್ಜಿ ನಡುವಿನ ಪ್ರತಿಷ್ಠೆಯ ಯುದ್ಧವಾಗಿ ಮಾರ್ಪಟ್ಟಿದೆ. ಬಿಜೆಪಿ ತನ್ನೆಲ್ಲಾ ಶಕ್ತಿ ಬಳಸಿ ದೀದಿಯವರ ರಾಜಕೀಯ ಕೋಟೆಯನ್ನು ಕೆಡವಲು ಪ್ರಯತ್ನಿಸುತ್ತಿದ್ದರೆ, ಮಮತಾ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಸಿಂಹಿಣಿಯಂತೆ ಹೋರಾಡುತ್ತಿದ್ದಾರೆ.

ಬೆಂಕಿ ಬಂಗಾಳ.. ಮೋದಿ Vs ದೀದಿ.. ಪವರ್ ದಂಗಲ್​..! ಬರಡು ಭೂಮಿ.. ಭಗೀರಥ ಯತ್ನ.. ಅಖಾಡಕ್ಕೆ ಕಮಲ ಅರಸ.!  ದೀದಿ ಕೋಟೆ  ಕೆಡವಲು ಮೋದಿ ಶಪಥ..! ಮಮತಾ ಚಕ್ರಾಧಿಪತ್ಯ.. ಮಹಾ ಜಂಗಲ್​ ರಾಜ್.. ನಮೋ ಘರ್ಜನೆ..! ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್..! ಅಧಿಕಾರ ಸಿಗದಿದ್ರೆ ರವಾನೆಯಾಗುತ್ತೆ ‘ಖಾರ’ ಸಂದೇಶ..| ಪ್ರಾದೇಶಿಕ ಪವರ್.. ನಮೋ ಬಲ.. ಹೇಗಿದೆ ಸೋಲು-ಗೆಲುವಿನ ಸಮರ..? ಇದು ಬಂಗಾಳ ಬ್ಯಾಟಲ್​​ನ ಆರಂಭಿಕ ಅಧ್ಯಾಯ..

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more