ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್

ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್

Published : Jan 20, 2026, 02:29 PM IST

ಪಶ್ಚಿಮ ಬಂಗಾಳದ ಚುನಾವಣಾ ಕಣವು pm ಮೋದಿ ಮತ್ತು cm ಮಮತಾ ಬ್ಯಾನರ್ಜಿ ನಡುವಿನ ಪ್ರತಿಷ್ಠೆಯ ಯುದ್ಧವಾಗಿ ಮಾರ್ಪಟ್ಟಿದೆ. ಬಿಜೆಪಿ ತನ್ನೆಲ್ಲಾ ಶಕ್ತಿ ಬಳಸಿ ದೀದಿಯವರ ರಾಜಕೀಯ ಕೋಟೆಯನ್ನು ಕೆಡವಲು ಪ್ರಯತ್ನಿಸುತ್ತಿದ್ದರೆ, ಮಮತಾ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಸಿಂಹಿಣಿಯಂತೆ ಹೋರಾಡುತ್ತಿದ್ದಾರೆ.

ಬೆಂಕಿ ಬಂಗಾಳ.. ಮೋದಿ Vs ದೀದಿ.. ಪವರ್ ದಂಗಲ್​..! ಬರಡು ಭೂಮಿ.. ಭಗೀರಥ ಯತ್ನ.. ಅಖಾಡಕ್ಕೆ ಕಮಲ ಅರಸ.!  ದೀದಿ ಕೋಟೆ  ಕೆಡವಲು ಮೋದಿ ಶಪಥ..! ಮಮತಾ ಚಕ್ರಾಧಿಪತ್ಯ.. ಮಹಾ ಜಂಗಲ್​ ರಾಜ್.. ನಮೋ ಘರ್ಜನೆ..! ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್..! ಅಧಿಕಾರ ಸಿಗದಿದ್ರೆ ರವಾನೆಯಾಗುತ್ತೆ ‘ಖಾರ’ ಸಂದೇಶ..| ಪ್ರಾದೇಶಿಕ ಪವರ್.. ನಮೋ ಬಲ.. ಹೇಗಿದೆ ಸೋಲು-ಗೆಲುವಿನ ಸಮರ..? ಇದು ಬಂಗಾಳ ಬ್ಯಾಟಲ್​​ನ ಆರಂಭಿಕ ಅಧ್ಯಾಯ..

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more