ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್

ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್

Published : Jan 20, 2026, 02:29 PM IST

ಪಶ್ಚಿಮ ಬಂಗಾಳದ ಚುನಾವಣಾ ಕಣವು pm ಮೋದಿ ಮತ್ತು cm ಮಮತಾ ಬ್ಯಾನರ್ಜಿ ನಡುವಿನ ಪ್ರತಿಷ್ಠೆಯ ಯುದ್ಧವಾಗಿ ಮಾರ್ಪಟ್ಟಿದೆ. ಬಿಜೆಪಿ ತನ್ನೆಲ್ಲಾ ಶಕ್ತಿ ಬಳಸಿ ದೀದಿಯವರ ರಾಜಕೀಯ ಕೋಟೆಯನ್ನು ಕೆಡವಲು ಪ್ರಯತ್ನಿಸುತ್ತಿದ್ದರೆ, ಮಮತಾ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಸಿಂಹಿಣಿಯಂತೆ ಹೋರಾಡುತ್ತಿದ್ದಾರೆ.

ಬೆಂಕಿ ಬಂಗಾಳ.. ಮೋದಿ Vs ದೀದಿ.. ಪವರ್ ದಂಗಲ್​..! ಬರಡು ಭೂಮಿ.. ಭಗೀರಥ ಯತ್ನ.. ಅಖಾಡಕ್ಕೆ ಕಮಲ ಅರಸ.!  ದೀದಿ ಕೋಟೆ  ಕೆಡವಲು ಮೋದಿ ಶಪಥ..! ಮಮತಾ ಚಕ್ರಾಧಿಪತ್ಯ.. ಮಹಾ ಜಂಗಲ್​ ರಾಜ್.. ನಮೋ ಘರ್ಜನೆ..! ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್..! ಅಧಿಕಾರ ಸಿಗದಿದ್ರೆ ರವಾನೆಯಾಗುತ್ತೆ ‘ಖಾರ’ ಸಂದೇಶ..| ಪ್ರಾದೇಶಿಕ ಪವರ್.. ನಮೋ ಬಲ.. ಹೇಗಿದೆ ಸೋಲು-ಗೆಲುವಿನ ಸಮರ..? ಇದು ಬಂಗಾಳ ಬ್ಯಾಟಲ್​​ನ ಆರಂಭಿಕ ಅಧ್ಯಾಯ..

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more