ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

Published : May 19, 2023, 11:05 AM IST

5 ದಿನಗಳ ನಂತರ ಸಡಿಲಗೊಂಡ ಮುಖ್ಯಮಂತ್ರಿ ಕಗ್ಗಂಟು
ಸಿಎಂ ರೇಸ್ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದುಗೆ ಗೆಲುವಾಗಿದ್ದು ಹೇಗೆ..? 
ಸಿಎಂ ಚೇರ್ ಪಟ್ಟು ಸಡಿಲಿಸಿದ್ದೇಕೆ ಕನಕಪುರ ಬಂಡೆ..? 
ವಿಡಿಯೋ ಕಾಲ್‌ನಲ್ಲಿ ಸೋನಿಯಾ ಹೇಳಿದ ಮಾತುಗಳೇನು..? 

ಕಾಂಗ್ರೆಸ್ ಗೆಲ್ತಿದ್ದಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸಿಎಂ ರೇಸ್‌ಗೆ ಬಿದ್ದಿದ್ರು. ಪ್ರಮುಖ ಐದು ಬೇಡಿಕೆಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ, ಸಿಎಂ ಚೇರ್‌ಗಾಗಿ ಫೈಟ್‌ ಮಾಡುತ್ತಿದ್ದರು. ಆದ್ರೆ ಡಿಕೆಶಿ ಫೈಟ್‌ಗೆ ಈಗ ಸೋಲಾಗಿದೆ. ಡಿಕೆಶಿಗೆ ಸೋಲಾಗುವುದಕ್ಕೂ ಪ್ರಮುಖ ಐದು ಕಾರಣಗಳಿವೆ  ಎನ್ನಲಾಗ್ತಿದೆಎ. ಡಿ.ಕೆ. ಶಿವಕುಮಾರ್ ಕೊನೆಗೂ ಸಿದ್ದರಾಮಯ್ಯನವರಿಗೆ ಸಿಎಂ ಚೇರ್ ಬಿಟ್ಟು ಕೊಟ್ಟಿದ್ದಾರೆ. ಆದ್ರೆ ಡಿಕೆಶಿ ಈಗ ನಾನು ಸೋತಿರಬಹುದು. ಮುಂದೊಂದು ದಿನ ಗೆದ್ದೇ ಗೆಲ್ಲುತ್ತೇನೆಂದು ಹೇಳುತ್ತಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ಒಪ್ಪಿಗೆ ಇಲ್ಲದ ಈ ಇಬ್ಬರು ಎರಡುವರೆ ವರ್ಷಗಳ ಕಾಲ ಹೇಗೆ ಸರ್ಕಾರ ನಡೆಸುಕೊಂಡು ಹೋಗುತ್ತಾರೆ?. ಹಾಗೆನೇ ನಂತರ ಏನೆಲ್ಲ ಅಚ್ಚರಿ ಬೆಳವಣೆಗೆಗಳು ನಡೆಯಲಿವೆ ಅನ್ನೋದನ್ನು ನಾವೆಲ್ಲ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more