ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

Published : May 19, 2023, 11:05 AM IST

5 ದಿನಗಳ ನಂತರ ಸಡಿಲಗೊಂಡ ಮುಖ್ಯಮಂತ್ರಿ ಕಗ್ಗಂಟು
ಸಿಎಂ ರೇಸ್ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದುಗೆ ಗೆಲುವಾಗಿದ್ದು ಹೇಗೆ..? 
ಸಿಎಂ ಚೇರ್ ಪಟ್ಟು ಸಡಿಲಿಸಿದ್ದೇಕೆ ಕನಕಪುರ ಬಂಡೆ..? 
ವಿಡಿಯೋ ಕಾಲ್‌ನಲ್ಲಿ ಸೋನಿಯಾ ಹೇಳಿದ ಮಾತುಗಳೇನು..? 

ಕಾಂಗ್ರೆಸ್ ಗೆಲ್ತಿದ್ದಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸಿಎಂ ರೇಸ್‌ಗೆ ಬಿದ್ದಿದ್ರು. ಪ್ರಮುಖ ಐದು ಬೇಡಿಕೆಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ, ಸಿಎಂ ಚೇರ್‌ಗಾಗಿ ಫೈಟ್‌ ಮಾಡುತ್ತಿದ್ದರು. ಆದ್ರೆ ಡಿಕೆಶಿ ಫೈಟ್‌ಗೆ ಈಗ ಸೋಲಾಗಿದೆ. ಡಿಕೆಶಿಗೆ ಸೋಲಾಗುವುದಕ್ಕೂ ಪ್ರಮುಖ ಐದು ಕಾರಣಗಳಿವೆ  ಎನ್ನಲಾಗ್ತಿದೆಎ. ಡಿ.ಕೆ. ಶಿವಕುಮಾರ್ ಕೊನೆಗೂ ಸಿದ್ದರಾಮಯ್ಯನವರಿಗೆ ಸಿಎಂ ಚೇರ್ ಬಿಟ್ಟು ಕೊಟ್ಟಿದ್ದಾರೆ. ಆದ್ರೆ ಡಿಕೆಶಿ ಈಗ ನಾನು ಸೋತಿರಬಹುದು. ಮುಂದೊಂದು ದಿನ ಗೆದ್ದೇ ಗೆಲ್ಲುತ್ತೇನೆಂದು ಹೇಳುತ್ತಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ಒಪ್ಪಿಗೆ ಇಲ್ಲದ ಈ ಇಬ್ಬರು ಎರಡುವರೆ ವರ್ಷಗಳ ಕಾಲ ಹೇಗೆ ಸರ್ಕಾರ ನಡೆಸುಕೊಂಡು ಹೋಗುತ್ತಾರೆ?. ಹಾಗೆನೇ ನಂತರ ಏನೆಲ್ಲ ಅಚ್ಚರಿ ಬೆಳವಣೆಗೆಗಳು ನಡೆಯಲಿವೆ ಅನ್ನೋದನ್ನು ನಾವೆಲ್ಲ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more