ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

Published : May 19, 2023, 11:05 AM IST

5 ದಿನಗಳ ನಂತರ ಸಡಿಲಗೊಂಡ ಮುಖ್ಯಮಂತ್ರಿ ಕಗ್ಗಂಟು
ಸಿಎಂ ರೇಸ್ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದುಗೆ ಗೆಲುವಾಗಿದ್ದು ಹೇಗೆ..? 
ಸಿಎಂ ಚೇರ್ ಪಟ್ಟು ಸಡಿಲಿಸಿದ್ದೇಕೆ ಕನಕಪುರ ಬಂಡೆ..? 
ವಿಡಿಯೋ ಕಾಲ್‌ನಲ್ಲಿ ಸೋನಿಯಾ ಹೇಳಿದ ಮಾತುಗಳೇನು..? 

ಕಾಂಗ್ರೆಸ್ ಗೆಲ್ತಿದ್ದಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸಿಎಂ ರೇಸ್‌ಗೆ ಬಿದ್ದಿದ್ರು. ಪ್ರಮುಖ ಐದು ಬೇಡಿಕೆಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ, ಸಿಎಂ ಚೇರ್‌ಗಾಗಿ ಫೈಟ್‌ ಮಾಡುತ್ತಿದ್ದರು. ಆದ್ರೆ ಡಿಕೆಶಿ ಫೈಟ್‌ಗೆ ಈಗ ಸೋಲಾಗಿದೆ. ಡಿಕೆಶಿಗೆ ಸೋಲಾಗುವುದಕ್ಕೂ ಪ್ರಮುಖ ಐದು ಕಾರಣಗಳಿವೆ  ಎನ್ನಲಾಗ್ತಿದೆಎ. ಡಿ.ಕೆ. ಶಿವಕುಮಾರ್ ಕೊನೆಗೂ ಸಿದ್ದರಾಮಯ್ಯನವರಿಗೆ ಸಿಎಂ ಚೇರ್ ಬಿಟ್ಟು ಕೊಟ್ಟಿದ್ದಾರೆ. ಆದ್ರೆ ಡಿಕೆಶಿ ಈಗ ನಾನು ಸೋತಿರಬಹುದು. ಮುಂದೊಂದು ದಿನ ಗೆದ್ದೇ ಗೆಲ್ಲುತ್ತೇನೆಂದು ಹೇಳುತ್ತಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ಒಪ್ಪಿಗೆ ಇಲ್ಲದ ಈ ಇಬ್ಬರು ಎರಡುವರೆ ವರ್ಷಗಳ ಕಾಲ ಹೇಗೆ ಸರ್ಕಾರ ನಡೆಸುಕೊಂಡು ಹೋಗುತ್ತಾರೆ?. ಹಾಗೆನೇ ನಂತರ ಏನೆಲ್ಲ ಅಚ್ಚರಿ ಬೆಳವಣೆಗೆಗಳು ನಡೆಯಲಿವೆ ಅನ್ನೋದನ್ನು ನಾವೆಲ್ಲ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more