ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

Published : May 19, 2023, 11:05 AM IST

5 ದಿನಗಳ ನಂತರ ಸಡಿಲಗೊಂಡ ಮುಖ್ಯಮಂತ್ರಿ ಕಗ್ಗಂಟು
ಸಿಎಂ ರೇಸ್ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದುಗೆ ಗೆಲುವಾಗಿದ್ದು ಹೇಗೆ..? 
ಸಿಎಂ ಚೇರ್ ಪಟ್ಟು ಸಡಿಲಿಸಿದ್ದೇಕೆ ಕನಕಪುರ ಬಂಡೆ..? 
ವಿಡಿಯೋ ಕಾಲ್‌ನಲ್ಲಿ ಸೋನಿಯಾ ಹೇಳಿದ ಮಾತುಗಳೇನು..? 

ಕಾಂಗ್ರೆಸ್ ಗೆಲ್ತಿದ್ದಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸಿಎಂ ರೇಸ್‌ಗೆ ಬಿದ್ದಿದ್ರು. ಪ್ರಮುಖ ಐದು ಬೇಡಿಕೆಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ, ಸಿಎಂ ಚೇರ್‌ಗಾಗಿ ಫೈಟ್‌ ಮಾಡುತ್ತಿದ್ದರು. ಆದ್ರೆ ಡಿಕೆಶಿ ಫೈಟ್‌ಗೆ ಈಗ ಸೋಲಾಗಿದೆ. ಡಿಕೆಶಿಗೆ ಸೋಲಾಗುವುದಕ್ಕೂ ಪ್ರಮುಖ ಐದು ಕಾರಣಗಳಿವೆ  ಎನ್ನಲಾಗ್ತಿದೆಎ. ಡಿ.ಕೆ. ಶಿವಕುಮಾರ್ ಕೊನೆಗೂ ಸಿದ್ದರಾಮಯ್ಯನವರಿಗೆ ಸಿಎಂ ಚೇರ್ ಬಿಟ್ಟು ಕೊಟ್ಟಿದ್ದಾರೆ. ಆದ್ರೆ ಡಿಕೆಶಿ ಈಗ ನಾನು ಸೋತಿರಬಹುದು. ಮುಂದೊಂದು ದಿನ ಗೆದ್ದೇ ಗೆಲ್ಲುತ್ತೇನೆಂದು ಹೇಳುತ್ತಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ಒಪ್ಪಿಗೆ ಇಲ್ಲದ ಈ ಇಬ್ಬರು ಎರಡುವರೆ ವರ್ಷಗಳ ಕಾಲ ಹೇಗೆ ಸರ್ಕಾರ ನಡೆಸುಕೊಂಡು ಹೋಗುತ್ತಾರೆ?. ಹಾಗೆನೇ ನಂತರ ಏನೆಲ್ಲ ಅಚ್ಚರಿ ಬೆಳವಣೆಗೆಗಳು ನಡೆಯಲಿವೆ ಅನ್ನೋದನ್ನು ನಾವೆಲ್ಲ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more