ನಿತೀಶ್ ಕುಮಾರ್‌ ನಿಗೂಢ ಹೆಜ್ಜೆ ಹಿಂದಿನ ರಹಸ್ಯಗಳೇನು?

ನಿತೀಶ್ ಕುಮಾರ್‌ ನಿಗೂಢ ಹೆಜ್ಜೆ ಹಿಂದಿನ ರಹಸ್ಯಗಳೇನು?

Published : Aug 11, 2022, 04:36 PM IST

ಪ್ರಧಾನಿ ಗದ್ದುಗೆ ಮೇಲೆ ಕಣ್ಣಿಟ್ಟು ಕಮಲ ಪಾಳಯಕ್ಕೆ ಕೈ ಕೊಟ್ಟರಾ ನಿತೀಶ್ ಕುಮಾರ್?  ಬಿಜೆಪಿ  ಜೆಡಿಯು  ಮುನಿಸಿಗೆ ಬಯಲಾಯ್ತು ಕಾರಣ  ಮೋದಿಗೆ ಎದುರಾಗಿದೆ ಮಹಾಘಟಬಂಧನದ ಪ್ರಥಮ ಪ್ರಹಾರ. ಈಗಿಂದ ಶುರುವಾಗುತ್ತಾ ಮೋದಿ ಅಮಿತ್ ಶಾ ಅವರ ಕೇಸರಿ ವ್ಯೂಹ? 

ಬೆಂಗಳೂರು (ಆ.11): ಬಿಹಾರ ರಾಜಕೀಯದಲ್ಲಿ ದೊಡ್ಡ ಮಟ್ಟದ ಅಲ್ಲೋಲ ಕಲ್ಲೋಲವಾಗಿದೆ. ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಆರ್‌ಜೆಡಿ ಜೊತೆ ಕೈಜೋಡಿಸಿ 8ನೇ ಬಾರಿಗೆ ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ರಾಜಕೀಯದ ಚದುರಂಗ ಅದೆಷ್ಟು ರಂಗುರಂಗಾಗಿರುತ್ತದೆ ಎನ್ನುವುದನ್ನು ಬಿಹಾರ ಬೆಳವಣಿಗೆಗಳನ್ನು ನೋಡಿದ ಬಳಿಕ ಅರ್ಥ ಮಾಡಿಕೊಳ್ಳಬಹುದು.ಮೋದಿ ಹಾಗೂ ನಿತೀಶ್‌ ಕುಮಾರ್‌ ಇಬ್ಬರು ರಾಜಕೀಯದ  ಪರಮ ವೈರಿಗಳಾಗಿಯ ಗುರುತಿಸಿಕೊಂಡಿದ್ದವರು. 2014ರಲ್ಲಿ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬಳಿಕ ನಿತೀಶ್‌ ಕುಮಾರ್‌ ಇದನ್ನು ಆಡಿಕೊಂಡಿದ್ದರು. ಇದರಿಂದ ಸಿಟ್ಟಾಗಿದ್ದ ಅವರು ಎನ್‌ಡಿಎ ಸಖ್ಯವನ್ನು ತೊರೆದಿದ್ದರು.

ಮೋದಿ, ಶಾಗೆ ಶಾಕ್, ಬಿಜೆಪಿ ಸಖ್ಯ ತೊರೆದಿದ್ದೇಕೆ ಬಿಹಾರ ಸಿಎಂ ನಿತೀಶ್ ಕುಮಾರ್..?

ಕೆಲ ವರ್ಷಗಳ ಬಳಿಕ ಬಿಹಾರ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆಯಾದವು. ಜೆಡಿಯು ಮತ್ತು ಎನ್‌ಡಿಎ ನಡುವೆ ಮೈತ್ರಿ ಏರ್ಪಟ್ಟ ಬಳಿಕ, ಚುನಾವಣೆಯಲ್ಲಿ ಮೋದಿ ಎದುರು ನಿಲ್ಲೋ ವ್ಯಕ್ತಿ ಯಾರಿದ್ದಾರೆ ಎಂದು ಸ್ವತಃ ನಿತೀಶ್‌ ಕುಮಾರ್‌ ಕೇಳಿದ್ದರು. ಆದರೆ, ಈ ಸ್ನೇಹ ಹೆಚ್ಚು ದಿನ ಉಳಿಯೋದಿಲ್ಲ ಎಂದಿದ್ದು ನಿಜವಾಗಿದೆ. ಎನ್‌ಡಿಎಯನ್ನು ತೊರೆದಿರುವ ಜೆಡಿಯು ಈಗ ಮಹಾಘಟಬಂದನ್‌ ಜೊತೆ ಸೇರಿ ಸರ್ಕಾರ ರಚಿಸಿದ್ದಲ್ಲದೆ, ಪ್ರಧಾನಿ ಮೋದಿ  ವಿರುದ್ಧವೇ ಕಿಡಿಕಾರಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more