ನಿತೀಶ್ ಕುಮಾರ್‌ ನಿಗೂಢ ಹೆಜ್ಜೆ ಹಿಂದಿನ ರಹಸ್ಯಗಳೇನು?

ನಿತೀಶ್ ಕುಮಾರ್‌ ನಿಗೂಢ ಹೆಜ್ಜೆ ಹಿಂದಿನ ರಹಸ್ಯಗಳೇನು?

Published : Aug 11, 2022, 04:36 PM IST

ಪ್ರಧಾನಿ ಗದ್ದುಗೆ ಮೇಲೆ ಕಣ್ಣಿಟ್ಟು ಕಮಲ ಪಾಳಯಕ್ಕೆ ಕೈ ಕೊಟ್ಟರಾ ನಿತೀಶ್ ಕುಮಾರ್?  ಬಿಜೆಪಿ  ಜೆಡಿಯು  ಮುನಿಸಿಗೆ ಬಯಲಾಯ್ತು ಕಾರಣ  ಮೋದಿಗೆ ಎದುರಾಗಿದೆ ಮಹಾಘಟಬಂಧನದ ಪ್ರಥಮ ಪ್ರಹಾರ. ಈಗಿಂದ ಶುರುವಾಗುತ್ತಾ ಮೋದಿ ಅಮಿತ್ ಶಾ ಅವರ ಕೇಸರಿ ವ್ಯೂಹ? 

ಬೆಂಗಳೂರು (ಆ.11): ಬಿಹಾರ ರಾಜಕೀಯದಲ್ಲಿ ದೊಡ್ಡ ಮಟ್ಟದ ಅಲ್ಲೋಲ ಕಲ್ಲೋಲವಾಗಿದೆ. ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಆರ್‌ಜೆಡಿ ಜೊತೆ ಕೈಜೋಡಿಸಿ 8ನೇ ಬಾರಿಗೆ ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ರಾಜಕೀಯದ ಚದುರಂಗ ಅದೆಷ್ಟು ರಂಗುರಂಗಾಗಿರುತ್ತದೆ ಎನ್ನುವುದನ್ನು ಬಿಹಾರ ಬೆಳವಣಿಗೆಗಳನ್ನು ನೋಡಿದ ಬಳಿಕ ಅರ್ಥ ಮಾಡಿಕೊಳ್ಳಬಹುದು.ಮೋದಿ ಹಾಗೂ ನಿತೀಶ್‌ ಕುಮಾರ್‌ ಇಬ್ಬರು ರಾಜಕೀಯದ  ಪರಮ ವೈರಿಗಳಾಗಿಯ ಗುರುತಿಸಿಕೊಂಡಿದ್ದವರು. 2014ರಲ್ಲಿ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬಳಿಕ ನಿತೀಶ್‌ ಕುಮಾರ್‌ ಇದನ್ನು ಆಡಿಕೊಂಡಿದ್ದರು. ಇದರಿಂದ ಸಿಟ್ಟಾಗಿದ್ದ ಅವರು ಎನ್‌ಡಿಎ ಸಖ್ಯವನ್ನು ತೊರೆದಿದ್ದರು.

ಮೋದಿ, ಶಾಗೆ ಶಾಕ್, ಬಿಜೆಪಿ ಸಖ್ಯ ತೊರೆದಿದ್ದೇಕೆ ಬಿಹಾರ ಸಿಎಂ ನಿತೀಶ್ ಕುಮಾರ್..?

ಕೆಲ ವರ್ಷಗಳ ಬಳಿಕ ಬಿಹಾರ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆಯಾದವು. ಜೆಡಿಯು ಮತ್ತು ಎನ್‌ಡಿಎ ನಡುವೆ ಮೈತ್ರಿ ಏರ್ಪಟ್ಟ ಬಳಿಕ, ಚುನಾವಣೆಯಲ್ಲಿ ಮೋದಿ ಎದುರು ನಿಲ್ಲೋ ವ್ಯಕ್ತಿ ಯಾರಿದ್ದಾರೆ ಎಂದು ಸ್ವತಃ ನಿತೀಶ್‌ ಕುಮಾರ್‌ ಕೇಳಿದ್ದರು. ಆದರೆ, ಈ ಸ್ನೇಹ ಹೆಚ್ಚು ದಿನ ಉಳಿಯೋದಿಲ್ಲ ಎಂದಿದ್ದು ನಿಜವಾಗಿದೆ. ಎನ್‌ಡಿಎಯನ್ನು ತೊರೆದಿರುವ ಜೆಡಿಯು ಈಗ ಮಹಾಘಟಬಂದನ್‌ ಜೊತೆ ಸೇರಿ ಸರ್ಕಾರ ರಚಿಸಿದ್ದಲ್ಲದೆ, ಪ್ರಧಾನಿ ಮೋದಿ  ವಿರುದ್ಧವೇ ಕಿಡಿಕಾರಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more