ಶಶಿಕಲಾ ಗ್ರ್ಯಾಂಡ್ ಎಂಟ್ರಿ; ತಮಿಳುನಾಡು ರಾಜಕೀಯಕ್ಕೆ ಕಳೆ ಕಟ್ತಾರಾ, ಮೊಳೆ ಹೊಡೆಯುತ್ತಾರಾ..?

ಶಶಿಕಲಾ ಗ್ರ್ಯಾಂಡ್ ಎಂಟ್ರಿ; ತಮಿಳುನಾಡು ರಾಜಕೀಯಕ್ಕೆ ಕಳೆ ಕಟ್ತಾರಾ, ಮೊಳೆ ಹೊಡೆಯುತ್ತಾರಾ..?

Published : Jan 29, 2021, 10:47 AM ISTUpdated : Jan 29, 2021, 10:50 AM IST

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪ ಹೊತ್ತು ನಾಲ್ಕು ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌ ಜೈಲುವಾಸ ಮುಗಿಸಿ ಹೊರ ಬಂದಿದ್ದಾರೆ. 

ಬೆಂಗಳೂರು (ಜ. 29): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪ ಹೊತ್ತು ನಾಲ್ಕು ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌ ಜೈಲುವಾಸ ಮುಗಿಸಿ ಹೊರ ಬಂದಿದ್ದಾರೆ.

 ಕೆಲವೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಎದುರಿಸಲಿರುವ ತಮಿಳುನಾಡಿಗೆ ಶಶಿಕಲಾ ಅವರ ಬಿಡುಗಡೆ ರಾಜಕೀಯವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ.ಶಶಿಕಲಾ ಎಂಟ್ರಿಯಿಂದ ರಾಜಕೀಯ ಬದಲಾವಣೆಯಾಗುವ ಬಗ್ಗೆ ಕುತೂಹಲ ಮೂಡಿದೆ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?