'ನಾನು ಗಾಂಧಿಯನ್ನು ಪೂರ್ಣವಾಗಿ ಒಪ್ಪಲ್ಲ!' ಗಾಂಧಿ- ನೆಹರೂ ವಿರುದ್ಧ ಸಿಟ್ಟು ಹೊರಹಾಕಿದ ಸಿ.ಟಿ. ರವಿ

'ನಾನು ಗಾಂಧಿಯನ್ನು ಪೂರ್ಣವಾಗಿ ಒಪ್ಪಲ್ಲ!' ಗಾಂಧಿ- ನೆಹರೂ ವಿರುದ್ಧ ಸಿಟ್ಟು ಹೊರಹಾಕಿದ ಸಿ.ಟಿ. ರವಿ

Published : May 30, 2022, 07:46 PM IST

 ನೆಹರು ದೇಶ ವಿಭಜನೆ ಮಾಡಿದ ಉದಾರವಾದಿ. ದೇಶ ವಿಭಜನೆ ತಡೆಯಲು ಮಹಾತ್ಮ ಗಾಂಧಿ ಏನ್ ಮಾಡಿದ್ರು? ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರಶ್ನಿಸಿದ್ದಾರೆ.

ನವದೆಹಲಿ, (ಮೇ 30) :  ನೆಹರು ದೇಶ ವಿಭಜನೆ ಮಾಡಿದ ಉದಾರವಾದಿ. ದೇಶ ವಿಭಜನೆ ತಡೆಯಲು ಮಹಾತ್ಮ ಗಾಂಧಿ ಏನ್ ಮಾಡಿದ್ರು? ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರಶ್ನಿಸಿದ್ದಾರೆ.

RSS ಮೂಲ ಪ್ರಶ್ನಿಸಿದ ಸಿದ್ದುಗೆ ಬಿಜೆಪಿ ತರಾಟೆ: ದೇಶ ಕಟ್ಟುವ ಸಂಸ್ಥೆ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ!

ಇಂದು(ಸೋಮವಾರ) ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟಿಷರು ಎರಡನೇ ಮಹಾಯುದ್ಧದ ನಂತರ ತನ್ನ ಸಾಮರ್ಥ್ಯ ಕಳೆದುಕೊಂಡಿತ್ತು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡದ ದೇಶಗಳಿಗೂ ಸ್ವಾತಂತ್ರ್ಯ ನೀಡಿದ್ದಾರೆ. ಅದರಂತೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ತು. ದೇಶ ವಿಭಜನೆ ತಡೆಯಲು ಮಹಾತ್ಮ ಗಾಂಧಿ ಏನ್ ಮಾಡಿದ್ರು? ಎಂದರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more