ಜೆಡಿಎಸ್‌- ಬಿಜೆಪಿ ಮೈತ್ರಿ: ಎಚ್‌ಡಿ ದೇವೇಗೌಡರ ನಿಲುವು ಏನು?

ಜೆಡಿಎಸ್‌- ಬಿಜೆಪಿ ಮೈತ್ರಿ: ಎಚ್‌ಡಿ ದೇವೇಗೌಡರ ನಿಲುವು ಏನು?

Published : Jul 21, 2023, 08:48 PM IST

ಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಪ್ರತಿಯೊಬ್ಬ ಶಾಸಕರ ಅಭಿಪ್ರಾಯವನ್ನ ದೇವೇಗೌಡರು ಪಡೆದಿದ್ದಾರೆ. ಪಕ್ಷ ಉಳಿಸಿಕೊಳ್ಳಲು ಮೈತ್ರಿ ಅನಿವಾರ್ಯ ಅಂತ ಹಲವು ಶಾಸಕರು ತಮ್ಮ ಅಭಿಪ್ರಾಯವನ್ನ ಪಡೆದಿದ್ದಾರೆ. ಶಾಸಕರ ಸಭೆಯಲ್ಲಿ ಮೈತ್ರಿ ಲಾಭ-ನಷ್ಟದ ಬಗ್ಗೆ ಚರ್ಚೆ ನಡೆಸಲಾಗಿದೆ. 

ಬೆಂಗಳೂರು(ಜು.21): ಜೆಡಿಎಸ್‌- ಬಿಜೆಪಿ ಮೈತ್ರಿಗೆ ಸಂಭಂಧಿಸಿದಂತೆ ನಿನ್ನೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು  ಸಭೆಯನ್ನ ಕರೆದಿದ್ದರು. ನಿನ್ನೆಯ ಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಪ್ರತಿಯೊಬ್ಬ ಶಾಸಕರ ಅಭಿಪ್ರಾಯವನ್ನ ದೇವೇಗೌಡರು ಪಡೆದಿದ್ದಾರೆ. ಪಕ್ಷ ಉಳಿಸಿಕೊಳ್ಳಲು ಮೈತ್ರಿ ಅನಿವಾರ್ಯ ಅಂತ ಹಲವು ಶಾಸಕರು ತಮ್ಮ ಅಭಿಪ್ರಾಯವನ್ನ ಪಡೆದಿದ್ದಾರೆ. ಶಾಸಕರ ಸಭೆಯಲ್ಲಿ ಮೈತ್ರಿ ಲಾಭ-ನಷ್ಟದ ಬಗ್ಗೆ ಚರ್ಚೆ ನಡೆಸಲಾಗಿದೆ. ಜೆಡಿಎಸ್‌ ಪಕ್ಷ ಉಳಿಸಲು ಮೈತ್ರಿ ಬೇಕೆಂದು ಶಾಸಕರು ಹೇಳಿದ್ದಾರೆ. ಮುಂದೆ ಮತ್ತೆ ಕೇಂದ್ರದಲ್ಲಿ ಮೋದಿಯೇ ಅಧಿಕಾರಕ್ಕೆ ಬರುತ್ತಾರೆ, ಆದರೆ, ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರೋದು ಡೌಟ್‌, ಬಿಜೆಪಿಯವರಿಗೂ ನಮ್ಮ ಬೆಂಬಲ ಬೇಕಾಗಬಹುದು ಅಂತ ಜೆಡಿಎಸ್‌ ಶಾಸಕರು ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ. 

ಕರ್ನಾಟಕ ರಾಜಕೀಯದಲ್ಲಿ ಅಪರೂಪದ ವಿದ್ಯಮಾನ: ಹೊಸ ಅಧ್ಯಾಯಕ್ಕೆ ಪೀಠಿಕೆ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more