ಜೆಡಿಎಸ್‌- ಬಿಜೆಪಿ ಮೈತ್ರಿ: ಎಚ್‌ಡಿ ದೇವೇಗೌಡರ ನಿಲುವು ಏನು?

ಜೆಡಿಎಸ್‌- ಬಿಜೆಪಿ ಮೈತ್ರಿ: ಎಚ್‌ಡಿ ದೇವೇಗೌಡರ ನಿಲುವು ಏನು?

Published : Jul 21, 2023, 08:48 PM IST

ಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಪ್ರತಿಯೊಬ್ಬ ಶಾಸಕರ ಅಭಿಪ್ರಾಯವನ್ನ ದೇವೇಗೌಡರು ಪಡೆದಿದ್ದಾರೆ. ಪಕ್ಷ ಉಳಿಸಿಕೊಳ್ಳಲು ಮೈತ್ರಿ ಅನಿವಾರ್ಯ ಅಂತ ಹಲವು ಶಾಸಕರು ತಮ್ಮ ಅಭಿಪ್ರಾಯವನ್ನ ಪಡೆದಿದ್ದಾರೆ. ಶಾಸಕರ ಸಭೆಯಲ್ಲಿ ಮೈತ್ರಿ ಲಾಭ-ನಷ್ಟದ ಬಗ್ಗೆ ಚರ್ಚೆ ನಡೆಸಲಾಗಿದೆ. 

ಬೆಂಗಳೂರು(ಜು.21): ಜೆಡಿಎಸ್‌- ಬಿಜೆಪಿ ಮೈತ್ರಿಗೆ ಸಂಭಂಧಿಸಿದಂತೆ ನಿನ್ನೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು  ಸಭೆಯನ್ನ ಕರೆದಿದ್ದರು. ನಿನ್ನೆಯ ಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಪ್ರತಿಯೊಬ್ಬ ಶಾಸಕರ ಅಭಿಪ್ರಾಯವನ್ನ ದೇವೇಗೌಡರು ಪಡೆದಿದ್ದಾರೆ. ಪಕ್ಷ ಉಳಿಸಿಕೊಳ್ಳಲು ಮೈತ್ರಿ ಅನಿವಾರ್ಯ ಅಂತ ಹಲವು ಶಾಸಕರು ತಮ್ಮ ಅಭಿಪ್ರಾಯವನ್ನ ಪಡೆದಿದ್ದಾರೆ. ಶಾಸಕರ ಸಭೆಯಲ್ಲಿ ಮೈತ್ರಿ ಲಾಭ-ನಷ್ಟದ ಬಗ್ಗೆ ಚರ್ಚೆ ನಡೆಸಲಾಗಿದೆ. ಜೆಡಿಎಸ್‌ ಪಕ್ಷ ಉಳಿಸಲು ಮೈತ್ರಿ ಬೇಕೆಂದು ಶಾಸಕರು ಹೇಳಿದ್ದಾರೆ. ಮುಂದೆ ಮತ್ತೆ ಕೇಂದ್ರದಲ್ಲಿ ಮೋದಿಯೇ ಅಧಿಕಾರಕ್ಕೆ ಬರುತ್ತಾರೆ, ಆದರೆ, ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರೋದು ಡೌಟ್‌, ಬಿಜೆಪಿಯವರಿಗೂ ನಮ್ಮ ಬೆಂಬಲ ಬೇಕಾಗಬಹುದು ಅಂತ ಜೆಡಿಎಸ್‌ ಶಾಸಕರು ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ. 

ಕರ್ನಾಟಕ ರಾಜಕೀಯದಲ್ಲಿ ಅಪರೂಪದ ವಿದ್ಯಮಾನ: ಹೊಸ ಅಧ್ಯಾಯಕ್ಕೆ ಪೀಠಿಕೆ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more