ಜೆಡಿಎಸ್‌- ಬಿಜೆಪಿ ಮೈತ್ರಿ: ಎಚ್‌ಡಿ ದೇವೇಗೌಡರ ನಿಲುವು ಏನು?

ಜೆಡಿಎಸ್‌- ಬಿಜೆಪಿ ಮೈತ್ರಿ: ಎಚ್‌ಡಿ ದೇವೇಗೌಡರ ನಿಲುವು ಏನು?

Published : Jul 21, 2023, 08:48 PM IST

ಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಪ್ರತಿಯೊಬ್ಬ ಶಾಸಕರ ಅಭಿಪ್ರಾಯವನ್ನ ದೇವೇಗೌಡರು ಪಡೆದಿದ್ದಾರೆ. ಪಕ್ಷ ಉಳಿಸಿಕೊಳ್ಳಲು ಮೈತ್ರಿ ಅನಿವಾರ್ಯ ಅಂತ ಹಲವು ಶಾಸಕರು ತಮ್ಮ ಅಭಿಪ್ರಾಯವನ್ನ ಪಡೆದಿದ್ದಾರೆ. ಶಾಸಕರ ಸಭೆಯಲ್ಲಿ ಮೈತ್ರಿ ಲಾಭ-ನಷ್ಟದ ಬಗ್ಗೆ ಚರ್ಚೆ ನಡೆಸಲಾಗಿದೆ. 

ಬೆಂಗಳೂರು(ಜು.21): ಜೆಡಿಎಸ್‌- ಬಿಜೆಪಿ ಮೈತ್ರಿಗೆ ಸಂಭಂಧಿಸಿದಂತೆ ನಿನ್ನೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು  ಸಭೆಯನ್ನ ಕರೆದಿದ್ದರು. ನಿನ್ನೆಯ ಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಪ್ರತಿಯೊಬ್ಬ ಶಾಸಕರ ಅಭಿಪ್ರಾಯವನ್ನ ದೇವೇಗೌಡರು ಪಡೆದಿದ್ದಾರೆ. ಪಕ್ಷ ಉಳಿಸಿಕೊಳ್ಳಲು ಮೈತ್ರಿ ಅನಿವಾರ್ಯ ಅಂತ ಹಲವು ಶಾಸಕರು ತಮ್ಮ ಅಭಿಪ್ರಾಯವನ್ನ ಪಡೆದಿದ್ದಾರೆ. ಶಾಸಕರ ಸಭೆಯಲ್ಲಿ ಮೈತ್ರಿ ಲಾಭ-ನಷ್ಟದ ಬಗ್ಗೆ ಚರ್ಚೆ ನಡೆಸಲಾಗಿದೆ. ಜೆಡಿಎಸ್‌ ಪಕ್ಷ ಉಳಿಸಲು ಮೈತ್ರಿ ಬೇಕೆಂದು ಶಾಸಕರು ಹೇಳಿದ್ದಾರೆ. ಮುಂದೆ ಮತ್ತೆ ಕೇಂದ್ರದಲ್ಲಿ ಮೋದಿಯೇ ಅಧಿಕಾರಕ್ಕೆ ಬರುತ್ತಾರೆ, ಆದರೆ, ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರೋದು ಡೌಟ್‌, ಬಿಜೆಪಿಯವರಿಗೂ ನಮ್ಮ ಬೆಂಬಲ ಬೇಕಾಗಬಹುದು ಅಂತ ಜೆಡಿಎಸ್‌ ಶಾಸಕರು ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ. 

ಕರ್ನಾಟಕ ರಾಜಕೀಯದಲ್ಲಿ ಅಪರೂಪದ ವಿದ್ಯಮಾನ: ಹೊಸ ಅಧ್ಯಾಯಕ್ಕೆ ಪೀಠಿಕೆ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more