ಎಲೆಕ್ಷನ್ ಹೊತ್ತಲ್ಲಿ ಏನು ಮಾಡಿದರೆ ಅಪರಾಧ?  ಏನು ಹೇಳುತ್ತೆ ನೀತಿ ಸಂಹಿತೆಯ ಕಾನೂನು?

ಎಲೆಕ್ಷನ್ ಹೊತ್ತಲ್ಲಿ ಏನು ಮಾಡಿದರೆ ಅಪರಾಧ? ಏನು ಹೇಳುತ್ತೆ ನೀತಿ ಸಂಹಿತೆಯ ಕಾನೂನು?

Published : Mar 30, 2023, 03:14 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ.  ರಣಘೋಷ ಮೊಳಗಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.  ಈಗ ರಾಜಕಾರಣಿಗಳು ಏನೇ ಮಾಡಿದ್ರೂ, ಅದು ಸರಿನಾ ತಪ್ಪಾ ಅನ್ನೋ ದೃಷ್ಟಿಕೋನದಿಂದಲೇ ನೋಡ್ಬೇಕಾಗತ್ತೆ.. ಈ ಬಗ್ಗೆ ಡಿಟೇಲ್ಸ್ ಇಲ್ಲಿದೆ. 

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ.  ರಣಘೋಷ ಮೊಳಗಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.  ಈಗ ರಾಜಕಾರಣಿಗಳು ಏನೇ ಮಾಡಿದ್ರೂ, ಅದು ಸರಿನಾ ತಪ್ಪಾ ಅನ್ನೋ ದೃಷ್ಟಿಕೋನದಿಂದಲೇ ನೋಡ್ಬೇಕಾಗತ್ತೆ.. ಈ ನೀತಿ ಸಂಹಿತೆ ಜಾರಿಯಾದರೆ ಏನೇನು ಮಾಡುವಂತಿಲ್ಲ..? ಏನು ಮಾಡಿದರೆ ಅಪರಾಧ..? ಎಲೆಕ್ಷನ್ ಮುಗಿಯೋ ತನಕ ಹೇಗಿರಲಿದೆ ಸರ್ಕಾರ..? ಏನು ಹೇಳುತ್ತೆ ಕಾನೂನು..?  ಅದೆಲ್ಲವನ್ನೂ ಕಂಪ್ಲೀಟಾಗಿ ನಿಮ್ಮ ಮುಂದೆ ತೆರೆದಿಡ್ತಿದೆ ಸುವರ್ಣ ಫೋಕಸ್ ಮುಂದಿನ 45 ದಿನಗಳು. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more