ಎಲೆಕ್ಷನ್ ಹೊತ್ತಲ್ಲಿ ಏನು ಮಾಡಿದರೆ ಅಪರಾಧ?  ಏನು ಹೇಳುತ್ತೆ ನೀತಿ ಸಂಹಿತೆಯ ಕಾನೂನು?

ಎಲೆಕ್ಷನ್ ಹೊತ್ತಲ್ಲಿ ಏನು ಮಾಡಿದರೆ ಅಪರಾಧ? ಏನು ಹೇಳುತ್ತೆ ನೀತಿ ಸಂಹಿತೆಯ ಕಾನೂನು?

Published : Mar 30, 2023, 03:14 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ.  ರಣಘೋಷ ಮೊಳಗಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.  ಈಗ ರಾಜಕಾರಣಿಗಳು ಏನೇ ಮಾಡಿದ್ರೂ, ಅದು ಸರಿನಾ ತಪ್ಪಾ ಅನ್ನೋ ದೃಷ್ಟಿಕೋನದಿಂದಲೇ ನೋಡ್ಬೇಕಾಗತ್ತೆ.. ಈ ಬಗ್ಗೆ ಡಿಟೇಲ್ಸ್ ಇಲ್ಲಿದೆ. 

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ.  ರಣಘೋಷ ಮೊಳಗಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.  ಈಗ ರಾಜಕಾರಣಿಗಳು ಏನೇ ಮಾಡಿದ್ರೂ, ಅದು ಸರಿನಾ ತಪ್ಪಾ ಅನ್ನೋ ದೃಷ್ಟಿಕೋನದಿಂದಲೇ ನೋಡ್ಬೇಕಾಗತ್ತೆ.. ಈ ನೀತಿ ಸಂಹಿತೆ ಜಾರಿಯಾದರೆ ಏನೇನು ಮಾಡುವಂತಿಲ್ಲ..? ಏನು ಮಾಡಿದರೆ ಅಪರಾಧ..? ಎಲೆಕ್ಷನ್ ಮುಗಿಯೋ ತನಕ ಹೇಗಿರಲಿದೆ ಸರ್ಕಾರ..? ಏನು ಹೇಳುತ್ತೆ ಕಾನೂನು..?  ಅದೆಲ್ಲವನ್ನೂ ಕಂಪ್ಲೀಟಾಗಿ ನಿಮ್ಮ ಮುಂದೆ ತೆರೆದಿಡ್ತಿದೆ ಸುವರ್ಣ ಫೋಕಸ್ ಮುಂದಿನ 45 ದಿನಗಳು. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more