ಎಲೆಕ್ಷನ್ ಹೊತ್ತಲ್ಲಿ ಏನು ಮಾಡಿದರೆ ಅಪರಾಧ?  ಏನು ಹೇಳುತ್ತೆ ನೀತಿ ಸಂಹಿತೆಯ ಕಾನೂನು?

ಎಲೆಕ್ಷನ್ ಹೊತ್ತಲ್ಲಿ ಏನು ಮಾಡಿದರೆ ಅಪರಾಧ? ಏನು ಹೇಳುತ್ತೆ ನೀತಿ ಸಂಹಿತೆಯ ಕಾನೂನು?

Published : Mar 30, 2023, 03:14 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ.  ರಣಘೋಷ ಮೊಳಗಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.  ಈಗ ರಾಜಕಾರಣಿಗಳು ಏನೇ ಮಾಡಿದ್ರೂ, ಅದು ಸರಿನಾ ತಪ್ಪಾ ಅನ್ನೋ ದೃಷ್ಟಿಕೋನದಿಂದಲೇ ನೋಡ್ಬೇಕಾಗತ್ತೆ.. ಈ ಬಗ್ಗೆ ಡಿಟೇಲ್ಸ್ ಇಲ್ಲಿದೆ. 

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ.  ರಣಘೋಷ ಮೊಳಗಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.  ಈಗ ರಾಜಕಾರಣಿಗಳು ಏನೇ ಮಾಡಿದ್ರೂ, ಅದು ಸರಿನಾ ತಪ್ಪಾ ಅನ್ನೋ ದೃಷ್ಟಿಕೋನದಿಂದಲೇ ನೋಡ್ಬೇಕಾಗತ್ತೆ.. ಈ ನೀತಿ ಸಂಹಿತೆ ಜಾರಿಯಾದರೆ ಏನೇನು ಮಾಡುವಂತಿಲ್ಲ..? ಏನು ಮಾಡಿದರೆ ಅಪರಾಧ..? ಎಲೆಕ್ಷನ್ ಮುಗಿಯೋ ತನಕ ಹೇಗಿರಲಿದೆ ಸರ್ಕಾರ..? ಏನು ಹೇಳುತ್ತೆ ಕಾನೂನು..?  ಅದೆಲ್ಲವನ್ನೂ ಕಂಪ್ಲೀಟಾಗಿ ನಿಮ್ಮ ಮುಂದೆ ತೆರೆದಿಡ್ತಿದೆ ಸುವರ್ಣ ಫೋಕಸ್ ಮುಂದಿನ 45 ದಿನಗಳು. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more