ಎಲೆಕ್ಷನ್ ಹೊತ್ತಲ್ಲಿ ಏನು ಮಾಡಿದರೆ ಅಪರಾಧ?  ಏನು ಹೇಳುತ್ತೆ ನೀತಿ ಸಂಹಿತೆಯ ಕಾನೂನು?

ಎಲೆಕ್ಷನ್ ಹೊತ್ತಲ್ಲಿ ಏನು ಮಾಡಿದರೆ ಅಪರಾಧ? ಏನು ಹೇಳುತ್ತೆ ನೀತಿ ಸಂಹಿತೆಯ ಕಾನೂನು?

Published : Mar 30, 2023, 03:14 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ.  ರಣಘೋಷ ಮೊಳಗಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.  ಈಗ ರಾಜಕಾರಣಿಗಳು ಏನೇ ಮಾಡಿದ್ರೂ, ಅದು ಸರಿನಾ ತಪ್ಪಾ ಅನ್ನೋ ದೃಷ್ಟಿಕೋನದಿಂದಲೇ ನೋಡ್ಬೇಕಾಗತ್ತೆ.. ಈ ಬಗ್ಗೆ ಡಿಟೇಲ್ಸ್ ಇಲ್ಲಿದೆ. 

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ.  ರಣಘೋಷ ಮೊಳಗಿದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.  ಈಗ ರಾಜಕಾರಣಿಗಳು ಏನೇ ಮಾಡಿದ್ರೂ, ಅದು ಸರಿನಾ ತಪ್ಪಾ ಅನ್ನೋ ದೃಷ್ಟಿಕೋನದಿಂದಲೇ ನೋಡ್ಬೇಕಾಗತ್ತೆ.. ಈ ನೀತಿ ಸಂಹಿತೆ ಜಾರಿಯಾದರೆ ಏನೇನು ಮಾಡುವಂತಿಲ್ಲ..? ಏನು ಮಾಡಿದರೆ ಅಪರಾಧ..? ಎಲೆಕ್ಷನ್ ಮುಗಿಯೋ ತನಕ ಹೇಗಿರಲಿದೆ ಸರ್ಕಾರ..? ಏನು ಹೇಳುತ್ತೆ ಕಾನೂನು..?  ಅದೆಲ್ಲವನ್ನೂ ಕಂಪ್ಲೀಟಾಗಿ ನಿಮ್ಮ ಮುಂದೆ ತೆರೆದಿಡ್ತಿದೆ ಸುವರ್ಣ ಫೋಕಸ್ ಮುಂದಿನ 45 ದಿನಗಳು. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more