ಸಿದ್ದು ಸುತ್ತ ತ್ರಿಶೂಲ ವ್ಯೂಹ! ಆ 16 ಪುಟಗಳ ದೂರಿನಲ್ಲಿರೋ ರಹಸ್ಯವೇನು?

ಸಿದ್ದು ಸುತ್ತ ತ್ರಿಶೂಲ ವ್ಯೂಹ! ಆ 16 ಪುಟಗಳ ದೂರಿನಲ್ಲಿರೋ ರಹಸ್ಯವೇನು?

Published : Sep 30, 2024, 08:59 PM IST

ಲೋಕಾಯುಕ್ತ..  ಸಿಬಿಐ.. ED..  ಸಿದ್ದು ಸುತ್ತ ಸಿದ್ಧವಾಗಿದೆ ತ್ರಿಶೂಲ ವ್ಯೂಹ.. ಮುಖ್ಯಮಂತ್ರಿ  ವಿರುದ್ಧ ಪ್ರಯೋಗಗೊಂಡಿದೆ ED ಅಸ್ತ್ರ.. ಆ 16 ಪುಟಗಳ ದೂರಿನಲ್ಲೇನಿದೆ..? ಮುಡಾ ಕೇಸ್ಗೆ ಎಂಟ್ರಿಯಾಗುತ್ತಾ ಸಿಬಿಐ.. ED..? ಸಿದ್ದು ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಸಾರಿರೋ ಸಮರ ಕಳಚುತ್ತಾ ಕಿರೀಟ..?  

ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ.. ಈ ಮಾತನ್ನ ಅತಿ ವಿಶ್ವಾಸದಿಂದ ಹೇಳಿದ್ರು ಸಿದ್ದರಾಮಯ್ಯ.. ಆದ್ರೆ ಅಂಥಾ ಸಿದ್ದರಾಮಯ್ಯ,  ದಕ್ಷ ಆಡಳಿತಗಾರ, ಖಡಕ್ ವ್ಯಕ್ತಿತ್ವದ  ಕಾನೂನುರಾಮಯ್ಯ, ಈಗ ಎ1 ಆರೋಪಿ..

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more