ಸಿದ್ದು ಸುತ್ತ ತ್ರಿಶೂಲ ವ್ಯೂಹ! ಆ 16 ಪುಟಗಳ ದೂರಿನಲ್ಲಿರೋ ರಹಸ್ಯವೇನು?

ಸಿದ್ದು ಸುತ್ತ ತ್ರಿಶೂಲ ವ್ಯೂಹ! ಆ 16 ಪುಟಗಳ ದೂರಿನಲ್ಲಿರೋ ರಹಸ್ಯವೇನು?

Published : Sep 30, 2024, 08:59 PM IST

ಲೋಕಾಯುಕ್ತ..  ಸಿಬಿಐ.. ED..  ಸಿದ್ದು ಸುತ್ತ ಸಿದ್ಧವಾಗಿದೆ ತ್ರಿಶೂಲ ವ್ಯೂಹ.. ಮುಖ್ಯಮಂತ್ರಿ  ವಿರುದ್ಧ ಪ್ರಯೋಗಗೊಂಡಿದೆ ED ಅಸ್ತ್ರ.. ಆ 16 ಪುಟಗಳ ದೂರಿನಲ್ಲೇನಿದೆ..? ಮುಡಾ ಕೇಸ್ಗೆ ಎಂಟ್ರಿಯಾಗುತ್ತಾ ಸಿಬಿಐ.. ED..? ಸಿದ್ದು ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಸಾರಿರೋ ಸಮರ ಕಳಚುತ್ತಾ ಕಿರೀಟ..?  

ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ.. ಈ ಮಾತನ್ನ ಅತಿ ವಿಶ್ವಾಸದಿಂದ ಹೇಳಿದ್ರು ಸಿದ್ದರಾಮಯ್ಯ.. ಆದ್ರೆ ಅಂಥಾ ಸಿದ್ದರಾಮಯ್ಯ,  ದಕ್ಷ ಆಡಳಿತಗಾರ, ಖಡಕ್ ವ್ಯಕ್ತಿತ್ವದ  ಕಾನೂನುರಾಮಯ್ಯ, ಈಗ ಎ1 ಆರೋಪಿ..

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more