ಸಿದ್ದು ಸುತ್ತ ತ್ರಿಶೂಲ ವ್ಯೂಹ! ಆ 16 ಪುಟಗಳ ದೂರಿನಲ್ಲಿರೋ ರಹಸ್ಯವೇನು?

ಸಿದ್ದು ಸುತ್ತ ತ್ರಿಶೂಲ ವ್ಯೂಹ! ಆ 16 ಪುಟಗಳ ದೂರಿನಲ್ಲಿರೋ ರಹಸ್ಯವೇನು?

Published : Sep 30, 2024, 08:59 PM IST

ಲೋಕಾಯುಕ್ತ..  ಸಿಬಿಐ.. ED..  ಸಿದ್ದು ಸುತ್ತ ಸಿದ್ಧವಾಗಿದೆ ತ್ರಿಶೂಲ ವ್ಯೂಹ.. ಮುಖ್ಯಮಂತ್ರಿ  ವಿರುದ್ಧ ಪ್ರಯೋಗಗೊಂಡಿದೆ ED ಅಸ್ತ್ರ.. ಆ 16 ಪುಟಗಳ ದೂರಿನಲ್ಲೇನಿದೆ..? ಮುಡಾ ಕೇಸ್ಗೆ ಎಂಟ್ರಿಯಾಗುತ್ತಾ ಸಿಬಿಐ.. ED..? ಸಿದ್ದು ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಸಾರಿರೋ ಸಮರ ಕಳಚುತ್ತಾ ಕಿರೀಟ..?  

ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ.. ಈ ಮಾತನ್ನ ಅತಿ ವಿಶ್ವಾಸದಿಂದ ಹೇಳಿದ್ರು ಸಿದ್ದರಾಮಯ್ಯ.. ಆದ್ರೆ ಅಂಥಾ ಸಿದ್ದರಾಮಯ್ಯ,  ದಕ್ಷ ಆಡಳಿತಗಾರ, ಖಡಕ್ ವ್ಯಕ್ತಿತ್ವದ  ಕಾನೂನುರಾಮಯ್ಯ, ಈಗ ಎ1 ಆರೋಪಿ..

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more