Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Published : Apr 15, 2022, 10:39 AM ISTUpdated : Apr 15, 2022, 10:47 AM IST

*    ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?
*   ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?
*   ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಈಶ್ವರಪ್ಪ ಪ್ಲಾನ್‌ 

ಬೆಂಗಳೂರು(ಏ.14): ಈಶ್ವರಪ್ಪ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ಮುಂದೇನಾಗಬಹುದು ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ.  ಇನ್ನು ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?, ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?. ಅಧಿಕಾರ ಹೋದರೂ ಪಕ್ಷದಲ್ಲಿ ಸಕ್ರೀಯವಾಗಲು ಈಶ್ವರಪ್ಪ ಪ್ರಯತ್ನಿಸಬಹುದು. ಕ್ಷೇತ್ರದಲ್ಲಿ ಶಕ್ತಿ ಕುಂದದಂತೆ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬಹುದು. ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಪ್ಲಾನ್‌ ಮಾಡಬಹುದು. ಕಾಂಗ್ರೆಸ್‌ ವಿರುದ್ಧ ರಾಜಕೀಯವಾಗಿ ಸಮರಕ್ಕೆ ಈಶ್ವರಪ್ಪನವರು ಸಿದ್ಧತೆ ನಡೆಸುವ ಸಾಧ್ಯತೆ ಇದೆ. ಪುತ್ರನ ರಾಜಕೀಯಕ್ಕಾಗಿ ವರ್ಚಸ್ಸು ಹೆಚ್ಚಿಸಿಕೊಳ್ಳವುದು ಇವರ ಮುಂದಿರುವ ಯೋಚನೆಗಳಾಗಿವೆ. 

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more