Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Published : Apr 15, 2022, 10:39 AM ISTUpdated : Apr 15, 2022, 10:47 AM IST

*    ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?
*   ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?
*   ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಈಶ್ವರಪ್ಪ ಪ್ಲಾನ್‌ 

ಬೆಂಗಳೂರು(ಏ.14): ಈಶ್ವರಪ್ಪ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ಮುಂದೇನಾಗಬಹುದು ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ.  ಇನ್ನು ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?, ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?. ಅಧಿಕಾರ ಹೋದರೂ ಪಕ್ಷದಲ್ಲಿ ಸಕ್ರೀಯವಾಗಲು ಈಶ್ವರಪ್ಪ ಪ್ರಯತ್ನಿಸಬಹುದು. ಕ್ಷೇತ್ರದಲ್ಲಿ ಶಕ್ತಿ ಕುಂದದಂತೆ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬಹುದು. ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಪ್ಲಾನ್‌ ಮಾಡಬಹುದು. ಕಾಂಗ್ರೆಸ್‌ ವಿರುದ್ಧ ರಾಜಕೀಯವಾಗಿ ಸಮರಕ್ಕೆ ಈಶ್ವರಪ್ಪನವರು ಸಿದ್ಧತೆ ನಡೆಸುವ ಸಾಧ್ಯತೆ ಇದೆ. ಪುತ್ರನ ರಾಜಕೀಯಕ್ಕಾಗಿ ವರ್ಚಸ್ಸು ಹೆಚ್ಚಿಸಿಕೊಳ್ಳವುದು ಇವರ ಮುಂದಿರುವ ಯೋಚನೆಗಳಾಗಿವೆ. 

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more