Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Published : Apr 15, 2022, 10:39 AM ISTUpdated : Apr 15, 2022, 10:47 AM IST

*    ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?
*   ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?
*   ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಈಶ್ವರಪ್ಪ ಪ್ಲಾನ್‌ 

ಬೆಂಗಳೂರು(ಏ.14): ಈಶ್ವರಪ್ಪ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ಮುಂದೇನಾಗಬಹುದು ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ.  ಇನ್ನು ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?, ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?. ಅಧಿಕಾರ ಹೋದರೂ ಪಕ್ಷದಲ್ಲಿ ಸಕ್ರೀಯವಾಗಲು ಈಶ್ವರಪ್ಪ ಪ್ರಯತ್ನಿಸಬಹುದು. ಕ್ಷೇತ್ರದಲ್ಲಿ ಶಕ್ತಿ ಕುಂದದಂತೆ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬಹುದು. ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಪ್ಲಾನ್‌ ಮಾಡಬಹುದು. ಕಾಂಗ್ರೆಸ್‌ ವಿರುದ್ಧ ರಾಜಕೀಯವಾಗಿ ಸಮರಕ್ಕೆ ಈಶ್ವರಪ್ಪನವರು ಸಿದ್ಧತೆ ನಡೆಸುವ ಸಾಧ್ಯತೆ ಇದೆ. ಪುತ್ರನ ರಾಜಕೀಯಕ್ಕಾಗಿ ವರ್ಚಸ್ಸು ಹೆಚ್ಚಿಸಿಕೊಳ್ಳವುದು ಇವರ ಮುಂದಿರುವ ಯೋಚನೆಗಳಾಗಿವೆ. 

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more