Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Published : Apr 15, 2022, 10:39 AM ISTUpdated : Apr 15, 2022, 10:47 AM IST

*    ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?
*   ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?
*   ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಈಶ್ವರಪ್ಪ ಪ್ಲಾನ್‌ 

ಬೆಂಗಳೂರು(ಏ.14): ಈಶ್ವರಪ್ಪ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ಮುಂದೇನಾಗಬಹುದು ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ.  ಇನ್ನು ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?, ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?. ಅಧಿಕಾರ ಹೋದರೂ ಪಕ್ಷದಲ್ಲಿ ಸಕ್ರೀಯವಾಗಲು ಈಶ್ವರಪ್ಪ ಪ್ರಯತ್ನಿಸಬಹುದು. ಕ್ಷೇತ್ರದಲ್ಲಿ ಶಕ್ತಿ ಕುಂದದಂತೆ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬಹುದು. ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಪ್ಲಾನ್‌ ಮಾಡಬಹುದು. ಕಾಂಗ್ರೆಸ್‌ ವಿರುದ್ಧ ರಾಜಕೀಯವಾಗಿ ಸಮರಕ್ಕೆ ಈಶ್ವರಪ್ಪನವರು ಸಿದ್ಧತೆ ನಡೆಸುವ ಸಾಧ್ಯತೆ ಇದೆ. ಪುತ್ರನ ರಾಜಕೀಯಕ್ಕಾಗಿ ವರ್ಚಸ್ಸು ಹೆಚ್ಚಿಸಿಕೊಳ್ಳವುದು ಇವರ ಮುಂದಿರುವ ಯೋಚನೆಗಳಾಗಿವೆ. 

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more