Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Published : Apr 15, 2022, 10:39 AM ISTUpdated : Apr 15, 2022, 10:47 AM IST

*    ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?
*   ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?
*   ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಈಶ್ವರಪ್ಪ ಪ್ಲಾನ್‌ 

ಬೆಂಗಳೂರು(ಏ.14): ಈಶ್ವರಪ್ಪ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ಮುಂದೇನಾಗಬಹುದು ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ.  ಇನ್ನು ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?, ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?. ಅಧಿಕಾರ ಹೋದರೂ ಪಕ್ಷದಲ್ಲಿ ಸಕ್ರೀಯವಾಗಲು ಈಶ್ವರಪ್ಪ ಪ್ರಯತ್ನಿಸಬಹುದು. ಕ್ಷೇತ್ರದಲ್ಲಿ ಶಕ್ತಿ ಕುಂದದಂತೆ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬಹುದು. ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಪ್ಲಾನ್‌ ಮಾಡಬಹುದು. ಕಾಂಗ್ರೆಸ್‌ ವಿರುದ್ಧ ರಾಜಕೀಯವಾಗಿ ಸಮರಕ್ಕೆ ಈಶ್ವರಪ್ಪನವರು ಸಿದ್ಧತೆ ನಡೆಸುವ ಸಾಧ್ಯತೆ ಇದೆ. ಪುತ್ರನ ರಾಜಕೀಯಕ್ಕಾಗಿ ವರ್ಚಸ್ಸು ಹೆಚ್ಚಿಸಿಕೊಳ್ಳವುದು ಇವರ ಮುಂದಿರುವ ಯೋಚನೆಗಳಾಗಿವೆ. 

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more