ಸೋತವರಿಗೇ ಟಿಕೆಟ್ ಕೊಟ್ಟ ಕಾಂಗ್ರೆಸ್, ಇದೆಂಥಾ ರಣತಂತ್ರ: ಶಿಗ್ಗಾಂವಿ ರಾಜಕೀಯ ಸಂಖ್ಯಾ ರಹಸ್ಯವೇನು?

ಸೋತವರಿಗೇ ಟಿಕೆಟ್ ಕೊಟ್ಟ ಕಾಂಗ್ರೆಸ್, ಇದೆಂಥಾ ರಣತಂತ್ರ: ಶಿಗ್ಗಾಂವಿ ರಾಜಕೀಯ ಸಂಖ್ಯಾ ರಹಸ್ಯವೇನು?

Published : Oct 27, 2024, 11:30 AM IST

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ನಿರ್ಮಿಸಿರೋ ಬಿಜೆಪಿ ಭದ್ರಕೋಟೆ, ಈ ಚುನಾವಣೆ ನಂತರವೂ ಉಳಿಯುತ್ತಾ ಅನ್ನೋದು ಕೆಲವರ ಅನುಮಾನ. 

ಹಾವೇರಿ(ಅ.27): ಆ ಮೂರು ಕ್ಷೇತ್ರಗಳಲ್ಲಿ ಉಪಸಂಗ್ರಾಮದ ರಣಘೋಷ ಮೊಳಗಿದೆ. ಆದ್ರೆ, ಇಡೀ ರಾಜ್ಯವೇ ಆ ಕ್ಷೇತ್ರಗಳ ಫಲಿತಾಂಶ ಏನಾಗಲಿದೆ ಅಂತ ಕಾಯ್ತಾ ಇದೆ. ಈ ಕಾಯುವಿಕೆಗೆ ದೊಡ್ಡದೊಂದು ಕಾರಣವೂ ಇದೆ. ಅದರ ಕತೆ ಹೇಳೋದ್ರ ಜೊತೆಗೆ, ಮಹತ್ತರ ರಣಭೂಮಿಯಾಗಿ ಕಾಣಿಸ್ತಾ ಇರೋ, ಶಿಗ್ಗಾಂವಿ ಬಗ್ಗೆ ನಿಮಗೆ ಇಂಚಿಂಚು ಮಾಹಿತಿ ಕೊಡ್ತೀವಿ. ಇತಿಹಾಸದ ಪುಟಗಳಲ್ಲಿ ಕಣ್ಣಾಡಿಸಿದರೆ ಕಾಣೋ ರಹಸ್ಯವನ್ನ ತೆರೆದಿಡ್ತೀವಿ. ಇದು ಇವತ್ತಿನ ಸುವರ್ಣ ಸ್ಪೆಷಲ್, ಕುರುಕ್ಷೇತ್ರ ಶಿಗ್ಗಾಂವಿ. 

ಅಷ್ಟಕ್ಕೂ ಶಿಗ್ಗಾಂವಿಯಲ್ಲಿ ಆ ಚುನಾವಣೆ ಸೃಷ್ಟಿಸಿದ ಇತಿಹಾಸವೇನು? ಅಲ್ಲಿ ಬೊಮ್ಮಾಯಿಯವರ ಭರ್ಜರಿ ಗೆಲುವು, ಯಾವುದರ ಸುಳಿವು ಕೊಟ್ಟಿತ್ತು.? ಅದೇ ಗೆಲುವು, ಬಸವರಾಜ ಬೊಮ್ಮಾಯಿ ಅವರ ಪುತ್ರನ ರಾಜಕೀಯ ಭವಿಷ್ಯ ನಿರ್ಧರಿಸುತ್ತಾ?. 

ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

ಶಿಗ್ಗಾಂವಿ ಕ್ಷೇತ್ರದಲ್ಲಿ ಸುಲಭ ಗೆಲುವು ದಾಖಲಿಸೋದಕ್ಕೆ ಬಿಜೆಪಿ ಸಿದ್ಧವಾಗಿದೆ. ಆದ್ರೆ ಅಲ್ಲಿನ ರಾಜಕೀಯ ವಾತಾವರಣ, ಬಿಜೆಪಿಗೆ ಪೂರಕವಾಗಿದೆ ಅನ್ನೋ ಮಾತು ಸ್ಥಾಪನೆಯಾಗಿದ್ದು ಹೇಗೆ? ಯಾಕೆ? ಈ ಪ್ರಶ್ನೆಗೆ ಉತ್ತರ ಗೊತ್ತಾಗ್ಬೇಕು ಅಂದ್ರೆ, ಕಳೆದ ಸಲ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನ, ಅನಲೈಸ್ ಮಾಡ್ಬೇಕು. ಈ ಅಗ್ನಿಪರೀಕ್ಷೆಯ ಅಸಲಿ ಕತೆ ಇಷ್ಟಕ್ಕೇ ಮುಗಿಯೋದಿಲ್ಲ. ಕಾಂಗ್ರೆಸ್ಗೆ ಕಂಟಕಮಯವಾಗಿ ಕಾಣ್ತಾ ಇರೋ, ರಹಸ್ಯದ ಬಗ್ಗೆನೂ ಹೇಳ್ತೀವಿ.

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ನಿರ್ಮಿಸಿರೋ ಬಿಜೆಪಿ ಭದ್ರಕೋಟೆ, ಈ ಚುನಾವಣೆ ನಂತರವೂ ಉಳಿಯುತ್ತಾ ಅನ್ನೋದು ಕೆಲವರ ಅನುಮಾನ. ಅದಕ್ಕೆ ಉತ್ತರ ಸಿಗ್ಬೇಕು ಅಂದ್ರೆ, ಸದ್ಯಕ್ಕೆ ಆ ಕೋಟೆ ಕೆಡವೋ ಸೇನೆ ಕಟ್ಟಬೇಕಿದ್ದ ಕಾಂಗ್ರೆಸ್ ಕತೆ ಏನಾಗಿದೆ ಅಂತ ನೋಡ್ಬೇಕು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more