ಸೋತವರಿಗೇ ಟಿಕೆಟ್ ಕೊಟ್ಟ ಕಾಂಗ್ರೆಸ್, ಇದೆಂಥಾ ರಣತಂತ್ರ: ಶಿಗ್ಗಾಂವಿ ರಾಜಕೀಯ ಸಂಖ್ಯಾ ರಹಸ್ಯವೇನು?

ಸೋತವರಿಗೇ ಟಿಕೆಟ್ ಕೊಟ್ಟ ಕಾಂಗ್ರೆಸ್, ಇದೆಂಥಾ ರಣತಂತ್ರ: ಶಿಗ್ಗಾಂವಿ ರಾಜಕೀಯ ಸಂಖ್ಯಾ ರಹಸ್ಯವೇನು?

Published : Oct 27, 2024, 11:30 AM IST

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ನಿರ್ಮಿಸಿರೋ ಬಿಜೆಪಿ ಭದ್ರಕೋಟೆ, ಈ ಚುನಾವಣೆ ನಂತರವೂ ಉಳಿಯುತ್ತಾ ಅನ್ನೋದು ಕೆಲವರ ಅನುಮಾನ. 

ಹಾವೇರಿ(ಅ.27): ಆ ಮೂರು ಕ್ಷೇತ್ರಗಳಲ್ಲಿ ಉಪಸಂಗ್ರಾಮದ ರಣಘೋಷ ಮೊಳಗಿದೆ. ಆದ್ರೆ, ಇಡೀ ರಾಜ್ಯವೇ ಆ ಕ್ಷೇತ್ರಗಳ ಫಲಿತಾಂಶ ಏನಾಗಲಿದೆ ಅಂತ ಕಾಯ್ತಾ ಇದೆ. ಈ ಕಾಯುವಿಕೆಗೆ ದೊಡ್ಡದೊಂದು ಕಾರಣವೂ ಇದೆ. ಅದರ ಕತೆ ಹೇಳೋದ್ರ ಜೊತೆಗೆ, ಮಹತ್ತರ ರಣಭೂಮಿಯಾಗಿ ಕಾಣಿಸ್ತಾ ಇರೋ, ಶಿಗ್ಗಾಂವಿ ಬಗ್ಗೆ ನಿಮಗೆ ಇಂಚಿಂಚು ಮಾಹಿತಿ ಕೊಡ್ತೀವಿ. ಇತಿಹಾಸದ ಪುಟಗಳಲ್ಲಿ ಕಣ್ಣಾಡಿಸಿದರೆ ಕಾಣೋ ರಹಸ್ಯವನ್ನ ತೆರೆದಿಡ್ತೀವಿ. ಇದು ಇವತ್ತಿನ ಸುವರ್ಣ ಸ್ಪೆಷಲ್, ಕುರುಕ್ಷೇತ್ರ ಶಿಗ್ಗಾಂವಿ. 

ಅಷ್ಟಕ್ಕೂ ಶಿಗ್ಗಾಂವಿಯಲ್ಲಿ ಆ ಚುನಾವಣೆ ಸೃಷ್ಟಿಸಿದ ಇತಿಹಾಸವೇನು? ಅಲ್ಲಿ ಬೊಮ್ಮಾಯಿಯವರ ಭರ್ಜರಿ ಗೆಲುವು, ಯಾವುದರ ಸುಳಿವು ಕೊಟ್ಟಿತ್ತು.? ಅದೇ ಗೆಲುವು, ಬಸವರಾಜ ಬೊಮ್ಮಾಯಿ ಅವರ ಪುತ್ರನ ರಾಜಕೀಯ ಭವಿಷ್ಯ ನಿರ್ಧರಿಸುತ್ತಾ?. 

ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

ಶಿಗ್ಗಾಂವಿ ಕ್ಷೇತ್ರದಲ್ಲಿ ಸುಲಭ ಗೆಲುವು ದಾಖಲಿಸೋದಕ್ಕೆ ಬಿಜೆಪಿ ಸಿದ್ಧವಾಗಿದೆ. ಆದ್ರೆ ಅಲ್ಲಿನ ರಾಜಕೀಯ ವಾತಾವರಣ, ಬಿಜೆಪಿಗೆ ಪೂರಕವಾಗಿದೆ ಅನ್ನೋ ಮಾತು ಸ್ಥಾಪನೆಯಾಗಿದ್ದು ಹೇಗೆ? ಯಾಕೆ? ಈ ಪ್ರಶ್ನೆಗೆ ಉತ್ತರ ಗೊತ್ತಾಗ್ಬೇಕು ಅಂದ್ರೆ, ಕಳೆದ ಸಲ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನ, ಅನಲೈಸ್ ಮಾಡ್ಬೇಕು. ಈ ಅಗ್ನಿಪರೀಕ್ಷೆಯ ಅಸಲಿ ಕತೆ ಇಷ್ಟಕ್ಕೇ ಮುಗಿಯೋದಿಲ್ಲ. ಕಾಂಗ್ರೆಸ್ಗೆ ಕಂಟಕಮಯವಾಗಿ ಕಾಣ್ತಾ ಇರೋ, ರಹಸ್ಯದ ಬಗ್ಗೆನೂ ಹೇಳ್ತೀವಿ.

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ನಿರ್ಮಿಸಿರೋ ಬಿಜೆಪಿ ಭದ್ರಕೋಟೆ, ಈ ಚುನಾವಣೆ ನಂತರವೂ ಉಳಿಯುತ್ತಾ ಅನ್ನೋದು ಕೆಲವರ ಅನುಮಾನ. ಅದಕ್ಕೆ ಉತ್ತರ ಸಿಗ್ಬೇಕು ಅಂದ್ರೆ, ಸದ್ಯಕ್ಕೆ ಆ ಕೋಟೆ ಕೆಡವೋ ಸೇನೆ ಕಟ್ಟಬೇಕಿದ್ದ ಕಾಂಗ್ರೆಸ್ ಕತೆ ಏನಾಗಿದೆ ಅಂತ ನೋಡ್ಬೇಕು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more