ಸೋತವರಿಗೇ ಟಿಕೆಟ್ ಕೊಟ್ಟ ಕಾಂಗ್ರೆಸ್, ಇದೆಂಥಾ ರಣತಂತ್ರ: ಶಿಗ್ಗಾಂವಿ ರಾಜಕೀಯ ಸಂಖ್ಯಾ ರಹಸ್ಯವೇನು?

ಸೋತವರಿಗೇ ಟಿಕೆಟ್ ಕೊಟ್ಟ ಕಾಂಗ್ರೆಸ್, ಇದೆಂಥಾ ರಣತಂತ್ರ: ಶಿಗ್ಗಾಂವಿ ರಾಜಕೀಯ ಸಂಖ್ಯಾ ರಹಸ್ಯವೇನು?

Published : Oct 27, 2024, 11:30 AM IST

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ನಿರ್ಮಿಸಿರೋ ಬಿಜೆಪಿ ಭದ್ರಕೋಟೆ, ಈ ಚುನಾವಣೆ ನಂತರವೂ ಉಳಿಯುತ್ತಾ ಅನ್ನೋದು ಕೆಲವರ ಅನುಮಾನ. 

ಹಾವೇರಿ(ಅ.27): ಆ ಮೂರು ಕ್ಷೇತ್ರಗಳಲ್ಲಿ ಉಪಸಂಗ್ರಾಮದ ರಣಘೋಷ ಮೊಳಗಿದೆ. ಆದ್ರೆ, ಇಡೀ ರಾಜ್ಯವೇ ಆ ಕ್ಷೇತ್ರಗಳ ಫಲಿತಾಂಶ ಏನಾಗಲಿದೆ ಅಂತ ಕಾಯ್ತಾ ಇದೆ. ಈ ಕಾಯುವಿಕೆಗೆ ದೊಡ್ಡದೊಂದು ಕಾರಣವೂ ಇದೆ. ಅದರ ಕತೆ ಹೇಳೋದ್ರ ಜೊತೆಗೆ, ಮಹತ್ತರ ರಣಭೂಮಿಯಾಗಿ ಕಾಣಿಸ್ತಾ ಇರೋ, ಶಿಗ್ಗಾಂವಿ ಬಗ್ಗೆ ನಿಮಗೆ ಇಂಚಿಂಚು ಮಾಹಿತಿ ಕೊಡ್ತೀವಿ. ಇತಿಹಾಸದ ಪುಟಗಳಲ್ಲಿ ಕಣ್ಣಾಡಿಸಿದರೆ ಕಾಣೋ ರಹಸ್ಯವನ್ನ ತೆರೆದಿಡ್ತೀವಿ. ಇದು ಇವತ್ತಿನ ಸುವರ್ಣ ಸ್ಪೆಷಲ್, ಕುರುಕ್ಷೇತ್ರ ಶಿಗ್ಗಾಂವಿ. 

ಅಷ್ಟಕ್ಕೂ ಶಿಗ್ಗಾಂವಿಯಲ್ಲಿ ಆ ಚುನಾವಣೆ ಸೃಷ್ಟಿಸಿದ ಇತಿಹಾಸವೇನು? ಅಲ್ಲಿ ಬೊಮ್ಮಾಯಿಯವರ ಭರ್ಜರಿ ಗೆಲುವು, ಯಾವುದರ ಸುಳಿವು ಕೊಟ್ಟಿತ್ತು.? ಅದೇ ಗೆಲುವು, ಬಸವರಾಜ ಬೊಮ್ಮಾಯಿ ಅವರ ಪುತ್ರನ ರಾಜಕೀಯ ಭವಿಷ್ಯ ನಿರ್ಧರಿಸುತ್ತಾ?. 

ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

ಶಿಗ್ಗಾಂವಿ ಕ್ಷೇತ್ರದಲ್ಲಿ ಸುಲಭ ಗೆಲುವು ದಾಖಲಿಸೋದಕ್ಕೆ ಬಿಜೆಪಿ ಸಿದ್ಧವಾಗಿದೆ. ಆದ್ರೆ ಅಲ್ಲಿನ ರಾಜಕೀಯ ವಾತಾವರಣ, ಬಿಜೆಪಿಗೆ ಪೂರಕವಾಗಿದೆ ಅನ್ನೋ ಮಾತು ಸ್ಥಾಪನೆಯಾಗಿದ್ದು ಹೇಗೆ? ಯಾಕೆ? ಈ ಪ್ರಶ್ನೆಗೆ ಉತ್ತರ ಗೊತ್ತಾಗ್ಬೇಕು ಅಂದ್ರೆ, ಕಳೆದ ಸಲ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನ, ಅನಲೈಸ್ ಮಾಡ್ಬೇಕು. ಈ ಅಗ್ನಿಪರೀಕ್ಷೆಯ ಅಸಲಿ ಕತೆ ಇಷ್ಟಕ್ಕೇ ಮುಗಿಯೋದಿಲ್ಲ. ಕಾಂಗ್ರೆಸ್ಗೆ ಕಂಟಕಮಯವಾಗಿ ಕಾಣ್ತಾ ಇರೋ, ರಹಸ್ಯದ ಬಗ್ಗೆನೂ ಹೇಳ್ತೀವಿ.

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ನಿರ್ಮಿಸಿರೋ ಬಿಜೆಪಿ ಭದ್ರಕೋಟೆ, ಈ ಚುನಾವಣೆ ನಂತರವೂ ಉಳಿಯುತ್ತಾ ಅನ್ನೋದು ಕೆಲವರ ಅನುಮಾನ. ಅದಕ್ಕೆ ಉತ್ತರ ಸಿಗ್ಬೇಕು ಅಂದ್ರೆ, ಸದ್ಯಕ್ಕೆ ಆ ಕೋಟೆ ಕೆಡವೋ ಸೇನೆ ಕಟ್ಟಬೇಕಿದ್ದ ಕಾಂಗ್ರೆಸ್ ಕತೆ ಏನಾಗಿದೆ ಅಂತ ನೋಡ್ಬೇಕು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more