ಸೋತವರಿಗೇ ಟಿಕೆಟ್ ಕೊಟ್ಟ ಕಾಂಗ್ರೆಸ್, ಇದೆಂಥಾ ರಣತಂತ್ರ: ಶಿಗ್ಗಾಂವಿ ರಾಜಕೀಯ ಸಂಖ್ಯಾ ರಹಸ್ಯವೇನು?

ಸೋತವರಿಗೇ ಟಿಕೆಟ್ ಕೊಟ್ಟ ಕಾಂಗ್ರೆಸ್, ಇದೆಂಥಾ ರಣತಂತ್ರ: ಶಿಗ್ಗಾಂವಿ ರಾಜಕೀಯ ಸಂಖ್ಯಾ ರಹಸ್ಯವೇನು?

Published : Oct 27, 2024, 11:30 AM IST

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ನಿರ್ಮಿಸಿರೋ ಬಿಜೆಪಿ ಭದ್ರಕೋಟೆ, ಈ ಚುನಾವಣೆ ನಂತರವೂ ಉಳಿಯುತ್ತಾ ಅನ್ನೋದು ಕೆಲವರ ಅನುಮಾನ. 

ಹಾವೇರಿ(ಅ.27): ಆ ಮೂರು ಕ್ಷೇತ್ರಗಳಲ್ಲಿ ಉಪಸಂಗ್ರಾಮದ ರಣಘೋಷ ಮೊಳಗಿದೆ. ಆದ್ರೆ, ಇಡೀ ರಾಜ್ಯವೇ ಆ ಕ್ಷೇತ್ರಗಳ ಫಲಿತಾಂಶ ಏನಾಗಲಿದೆ ಅಂತ ಕಾಯ್ತಾ ಇದೆ. ಈ ಕಾಯುವಿಕೆಗೆ ದೊಡ್ಡದೊಂದು ಕಾರಣವೂ ಇದೆ. ಅದರ ಕತೆ ಹೇಳೋದ್ರ ಜೊತೆಗೆ, ಮಹತ್ತರ ರಣಭೂಮಿಯಾಗಿ ಕಾಣಿಸ್ತಾ ಇರೋ, ಶಿಗ್ಗಾಂವಿ ಬಗ್ಗೆ ನಿಮಗೆ ಇಂಚಿಂಚು ಮಾಹಿತಿ ಕೊಡ್ತೀವಿ. ಇತಿಹಾಸದ ಪುಟಗಳಲ್ಲಿ ಕಣ್ಣಾಡಿಸಿದರೆ ಕಾಣೋ ರಹಸ್ಯವನ್ನ ತೆರೆದಿಡ್ತೀವಿ. ಇದು ಇವತ್ತಿನ ಸುವರ್ಣ ಸ್ಪೆಷಲ್, ಕುರುಕ್ಷೇತ್ರ ಶಿಗ್ಗಾಂವಿ. 

ಅಷ್ಟಕ್ಕೂ ಶಿಗ್ಗಾಂವಿಯಲ್ಲಿ ಆ ಚುನಾವಣೆ ಸೃಷ್ಟಿಸಿದ ಇತಿಹಾಸವೇನು? ಅಲ್ಲಿ ಬೊಮ್ಮಾಯಿಯವರ ಭರ್ಜರಿ ಗೆಲುವು, ಯಾವುದರ ಸುಳಿವು ಕೊಟ್ಟಿತ್ತು.? ಅದೇ ಗೆಲುವು, ಬಸವರಾಜ ಬೊಮ್ಮಾಯಿ ಅವರ ಪುತ್ರನ ರಾಜಕೀಯ ಭವಿಷ್ಯ ನಿರ್ಧರಿಸುತ್ತಾ?. 

ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

ಶಿಗ್ಗಾಂವಿ ಕ್ಷೇತ್ರದಲ್ಲಿ ಸುಲಭ ಗೆಲುವು ದಾಖಲಿಸೋದಕ್ಕೆ ಬಿಜೆಪಿ ಸಿದ್ಧವಾಗಿದೆ. ಆದ್ರೆ ಅಲ್ಲಿನ ರಾಜಕೀಯ ವಾತಾವರಣ, ಬಿಜೆಪಿಗೆ ಪೂರಕವಾಗಿದೆ ಅನ್ನೋ ಮಾತು ಸ್ಥಾಪನೆಯಾಗಿದ್ದು ಹೇಗೆ? ಯಾಕೆ? ಈ ಪ್ರಶ್ನೆಗೆ ಉತ್ತರ ಗೊತ್ತಾಗ್ಬೇಕು ಅಂದ್ರೆ, ಕಳೆದ ಸಲ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನ, ಅನಲೈಸ್ ಮಾಡ್ಬೇಕು. ಈ ಅಗ್ನಿಪರೀಕ್ಷೆಯ ಅಸಲಿ ಕತೆ ಇಷ್ಟಕ್ಕೇ ಮುಗಿಯೋದಿಲ್ಲ. ಕಾಂಗ್ರೆಸ್ಗೆ ಕಂಟಕಮಯವಾಗಿ ಕಾಣ್ತಾ ಇರೋ, ರಹಸ್ಯದ ಬಗ್ಗೆನೂ ಹೇಳ್ತೀವಿ.

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ನಿರ್ಮಿಸಿರೋ ಬಿಜೆಪಿ ಭದ್ರಕೋಟೆ, ಈ ಚುನಾವಣೆ ನಂತರವೂ ಉಳಿಯುತ್ತಾ ಅನ್ನೋದು ಕೆಲವರ ಅನುಮಾನ. ಅದಕ್ಕೆ ಉತ್ತರ ಸಿಗ್ಬೇಕು ಅಂದ್ರೆ, ಸದ್ಯಕ್ಕೆ ಆ ಕೋಟೆ ಕೆಡವೋ ಸೇನೆ ಕಟ್ಟಬೇಕಿದ್ದ ಕಾಂಗ್ರೆಸ್ ಕತೆ ಏನಾಗಿದೆ ಅಂತ ನೋಡ್ಬೇಕು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more