ಲೋಕಸಭೆಗೆ ಸಿದ್ಧತೆ: ಕಾಂಗ್ರೆಸ್‌ ಪಾಳೆಯದಲ್ಲಿ ನಡೆಯುತ್ತಿರುವ ರಣತಂತ್ರ ಏನು?

ಲೋಕಸಭೆಗೆ ಸಿದ್ಧತೆ: ಕಾಂಗ್ರೆಸ್‌ ಪಾಳೆಯದಲ್ಲಿ ನಡೆಯುತ್ತಿರುವ ರಣತಂತ್ರ ಏನು?

Published : Jul 21, 2023, 09:05 PM IST

2024-2019 ರ ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್‌ ಈಗ ಬಿಜೆಪಿಯನ್ನ ಸೋಲಿಸುವ ಮಹಾಘಟಬಂಧನ್‌ ತನ್ನದೇ ನೃತೃತ್ವ ಇರಬೇಕು ಎನ್ನುವ ಹಠ ಬಿಟ್ಟಿದೆ. ಶೀಘ್ರದಲ್ಲಿ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಮಹತ್ವದ ಸಭೆ ನಡೆಯಲಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಲಿದೆ. 

ಬೆಂಗಳೂರು(ಜು.21): 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ನ್ಯಾಷನಲ್‌ ಲೇವಲ್‌ನಲ್ಲಿ ಕಾಂಗ್ರೆಸ್‌ ಬೇರೆ ರೀತಿಯಲ್ಲೇ ತಯಾರಿಯನ್ನ ನಡೆಸಿದೆ. ಅದರ ಭಾಗವಾಗಿ ಬೆಂಗಳೂರಿನಲ್ಲಿ ನಡೆದ ಸಭೆ ನಡೆದಿದೆ. 2024-2019 ರ ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್‌ ಈಗ ಬಿಜೆಪಿಯನ್ನ ಸೋಲಿಸುವ ಮಹಾಘಟಬಂಧನ್‌ ತನ್ನದೇ ನೃತೃತ್ವ ಇರಬೇಕು ಎನ್ನುವ ಹಠ ಬಿಟ್ಟಿದೆ. ಶೀಘ್ರದಲ್ಲಿ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಮಹತ್ವದ ಸಭೆ ನಡೆಯಲಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಕಾರ್ಯಾಧ್ಯಕ್ಷರು, ಪ್ರಮುಖ ಸಚಿವರು ಭಾಗಿಯಾಗಲಿದ್ದಾರೆ. ಬಿಜೆಪಿ-ಜೆಡಿಎಸ್‌ ಮೈತ್ರಿ ಎದುರಿಸೋ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. 

ಜೆಡಿಎಸ್‌- ಬಿಜೆಪಿ ಮೈತ್ರಿ: ಎಚ್‌ಡಿ ದೇವೇಗೌಡರ ನಿಲುವು ಏನು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more