ಲೋಕಸಭೆಗೆ ಸಿದ್ಧತೆ: ಕಾಂಗ್ರೆಸ್‌ ಪಾಳೆಯದಲ್ಲಿ ನಡೆಯುತ್ತಿರುವ ರಣತಂತ್ರ ಏನು?

ಲೋಕಸಭೆಗೆ ಸಿದ್ಧತೆ: ಕಾಂಗ್ರೆಸ್‌ ಪಾಳೆಯದಲ್ಲಿ ನಡೆಯುತ್ತಿರುವ ರಣತಂತ್ರ ಏನು?

Published : Jul 21, 2023, 09:05 PM IST

2024-2019 ರ ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್‌ ಈಗ ಬಿಜೆಪಿಯನ್ನ ಸೋಲಿಸುವ ಮಹಾಘಟಬಂಧನ್‌ ತನ್ನದೇ ನೃತೃತ್ವ ಇರಬೇಕು ಎನ್ನುವ ಹಠ ಬಿಟ್ಟಿದೆ. ಶೀಘ್ರದಲ್ಲಿ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಮಹತ್ವದ ಸಭೆ ನಡೆಯಲಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಲಿದೆ. 

ಬೆಂಗಳೂರು(ಜು.21): 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ನ್ಯಾಷನಲ್‌ ಲೇವಲ್‌ನಲ್ಲಿ ಕಾಂಗ್ರೆಸ್‌ ಬೇರೆ ರೀತಿಯಲ್ಲೇ ತಯಾರಿಯನ್ನ ನಡೆಸಿದೆ. ಅದರ ಭಾಗವಾಗಿ ಬೆಂಗಳೂರಿನಲ್ಲಿ ನಡೆದ ಸಭೆ ನಡೆದಿದೆ. 2024-2019 ರ ಚುನಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್‌ ಈಗ ಬಿಜೆಪಿಯನ್ನ ಸೋಲಿಸುವ ಮಹಾಘಟಬಂಧನ್‌ ತನ್ನದೇ ನೃತೃತ್ವ ಇರಬೇಕು ಎನ್ನುವ ಹಠ ಬಿಟ್ಟಿದೆ. ಶೀಘ್ರದಲ್ಲಿ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರ ಮಹತ್ವದ ಸಭೆ ನಡೆಯಲಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಕಾರ್ಯಾಧ್ಯಕ್ಷರು, ಪ್ರಮುಖ ಸಚಿವರು ಭಾಗಿಯಾಗಲಿದ್ದಾರೆ. ಬಿಜೆಪಿ-ಜೆಡಿಎಸ್‌ ಮೈತ್ರಿ ಎದುರಿಸೋ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. 

ಜೆಡಿಎಸ್‌- ಬಿಜೆಪಿ ಮೈತ್ರಿ: ಎಚ್‌ಡಿ ದೇವೇಗೌಡರ ನಿಲುವು ಏನು?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more