ನನ್ನ ವೋಟು ನನ್ನ ಮಾತು: ಉಡುಪಿ- ಚಿಕ್ಕಮಗಳೂರು ಮತದಾರರ ಒಲವು ಯಾವ ಕಡೆ?

ನನ್ನ ವೋಟು ನನ್ನ ಮಾತು: ಉಡುಪಿ- ಚಿಕ್ಕಮಗಳೂರು ಮತದಾರರ ಒಲವು ಯಾವ ಕಡೆ?

Published : Apr 24, 2024, 11:12 AM ISTUpdated : Apr 24, 2024, 11:35 AM IST

ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಹಾಗೆಯೇ ಕರ್ನಾಟಕದಲ್ಲೂ ಕೂಡ ಚುನಾವಣೆಯ ಫೀವರ್ ಹೆಚ್ಚಾಗುತ್ತಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲೂ ಕೂಡ ಎಲ್ಲಿ ನೋಡಿದ್ರೂ ಬರೀ ಚುನಾವಣೆಯ ಮಾತುಕತೆ ನಡೆಯುತ್ತಿದೆ. 

ಉಡುಪಿ-ಚಿಕ್ಕಮಗಳೂರು(ಏ.24):  ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಹಾಗೆಯೇ ಕರ್ನಾಟಕದಲ್ಲೂ ಕೂಡ ಚುನಾವಣೆಯ ಫೀವರ್ ಹೆಚ್ಚಾಗುತ್ತಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲೂ ಕೂಡ ಎಲ್ಲಿ ನೋಡಿದ್ರೂ ಬರೀ ಚುನಾವಣೆಯ ಮಾತುಕತೆ ನಡೆಯುತ್ತಿದೆ. ಇನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕೂಡ ನನ್ನ ವೋಟು ನನ್ನ ಮಾತು ಕಾರ್ಯಕ್ರಮದ ಮೂಲಕ ಜನರ ನಾಡಿಮಿಡಿತ ಅರಿಯುವ ಕಾರ್ಯಕ್ರಮವೊಂದನ್ನ ಮಾಡಿದೆ. ಈ ವಿಡಿಯೋದಲ್ಲಿ ಲೋಕಸಭೆ ಚುನಾವಣೆಯ ಬಗ್ಗೆ ಯಾರಿಗೆ ಬೆಂಬಲ, ಯಾವ ಪಕ್ಷಕ್ಕೆ ಸಪೋರ್ಟ್ ಮಾಡ್ತಾರೆ ಎಂಬುದರ ಬಗ್ಗೆ ವಿವರವಾಗಿ ತಿಳಿಸಲಾಗಿದೆ. 

ದಾವಣಗೆರೆಯಲ್ಲಿ ಸಂಚಲನ ಸೃಷ್ಟಿಸಿದ ಸ್ವಾಭಿಮಾನಿ ವಿನಯ್‌ ಕುಮಾರ್!2 ಪಕ್ಷಗಳಿಗೆ ನಡುಕ ಹುಟ್ಟಿಸಿದ್ರಾ ರೆಬೆಲ್ ನಾಯಕ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!