ನನ್ನ ವೋಟು ನನ್ನ ಮಾತು: ಉಡುಪಿ- ಚಿಕ್ಕಮಗಳೂರು ಮತದಾರರ ಒಲವು ಯಾವ ಕಡೆ?

ನನ್ನ ವೋಟು ನನ್ನ ಮಾತು: ಉಡುಪಿ- ಚಿಕ್ಕಮಗಳೂರು ಮತದಾರರ ಒಲವು ಯಾವ ಕಡೆ?

Published : Apr 24, 2024, 11:12 AM ISTUpdated : Apr 24, 2024, 11:35 AM IST

ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಹಾಗೆಯೇ ಕರ್ನಾಟಕದಲ್ಲೂ ಕೂಡ ಚುನಾವಣೆಯ ಫೀವರ್ ಹೆಚ್ಚಾಗುತ್ತಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲೂ ಕೂಡ ಎಲ್ಲಿ ನೋಡಿದ್ರೂ ಬರೀ ಚುನಾವಣೆಯ ಮಾತುಕತೆ ನಡೆಯುತ್ತಿದೆ. 

ಉಡುಪಿ-ಚಿಕ್ಕಮಗಳೂರು(ಏ.24):  ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಹಾಗೆಯೇ ಕರ್ನಾಟಕದಲ್ಲೂ ಕೂಡ ಚುನಾವಣೆಯ ಫೀವರ್ ಹೆಚ್ಚಾಗುತ್ತಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲೂ ಕೂಡ ಎಲ್ಲಿ ನೋಡಿದ್ರೂ ಬರೀ ಚುನಾವಣೆಯ ಮಾತುಕತೆ ನಡೆಯುತ್ತಿದೆ. ಇನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕೂಡ ನನ್ನ ವೋಟು ನನ್ನ ಮಾತು ಕಾರ್ಯಕ್ರಮದ ಮೂಲಕ ಜನರ ನಾಡಿಮಿಡಿತ ಅರಿಯುವ ಕಾರ್ಯಕ್ರಮವೊಂದನ್ನ ಮಾಡಿದೆ. ಈ ವಿಡಿಯೋದಲ್ಲಿ ಲೋಕಸಭೆ ಚುನಾವಣೆಯ ಬಗ್ಗೆ ಯಾರಿಗೆ ಬೆಂಬಲ, ಯಾವ ಪಕ್ಷಕ್ಕೆ ಸಪೋರ್ಟ್ ಮಾಡ್ತಾರೆ ಎಂಬುದರ ಬಗ್ಗೆ ವಿವರವಾಗಿ ತಿಳಿಸಲಾಗಿದೆ. 

ದಾವಣಗೆರೆಯಲ್ಲಿ ಸಂಚಲನ ಸೃಷ್ಟಿಸಿದ ಸ್ವಾಭಿಮಾನಿ ವಿನಯ್‌ ಕುಮಾರ್!2 ಪಕ್ಷಗಳಿಗೆ ನಡುಕ ಹುಟ್ಟಿಸಿದ್ರಾ ರೆಬೆಲ್ ನಾಯಕ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!