ಬೆಳಗಾವಿಯಿಂದ ಹೋಗಿದ್ದೆಲ್ಲಿ, ಎಲ್ಲಿದ್ದಾರೆ ಸಿಟಿ ರವಿ: ಬಿಜೆಪಿ ನಾಯಕನಿಗೆ ಜೀವ ಭಯ?

ಬೆಳಗಾವಿಯಿಂದ ಹೋಗಿದ್ದೆಲ್ಲಿ, ಎಲ್ಲಿದ್ದಾರೆ ಸಿಟಿ ರವಿ: ಬಿಜೆಪಿ ನಾಯಕನಿಗೆ ಜೀವ ಭಯ?

Published : Dec 20, 2024, 11:27 AM ISTUpdated : Dec 20, 2024, 11:29 AM IST

ಖಾನಾಪುರ ಠಾಣೆಯಿಂದ ರಾತ್ರೋ ರಾತ್ರಿ ರಾಮದುರ್ಗ ಠಾಣೆಗೆ ಶಿಫ್ಟ್‌ ಮಾಡಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ರಾಮದುರ್ಗ ಠಾಣೆಗೆ ಸಿ.ಟಿ. ರವಿ ಶಿಫ್ಟ್‌ ಮಾಡಲಾಗಿತ್ತು. ಅದಾದ ಮೇಲೆ ರಾಮದುರ್ಗ ಠಾಣೆಯಿಂದಲೂ ಸಿ.ಟಿ. ರವಿ ಅವರನ್ನ ಬೇರೆಡೆಯೆ ಕರೆದೊಯ್ದಿದ್ದರು. ಇಡೀ ರಾತ್ರಿ ಸಿ.ಟಿ. ಅವರನ್ನ ಪೊಲೀಸರು ಠಾಣೆಯಿಂದ ಠಾಣೆಗೆ ಸುತ್ತಿಸಿದ್ದಾರೆ. 

ಬೆಳಗಾವಿ(ಡಿ.20):  ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಬಿಜೆಪಿ ಸದಸ್ಯೆ ಸಿ.ಟಿ. ರವಿ ಮಧ್ಯೆ ವಾಗ್ಯುದ್ಧವೇ ನಡೆದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಪ್ರಾಸ್ಟಿಟುಟ್‌ ಅಂತ ಕರೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಸದಸ್ಯೆ ಸಿ.ಟಿ. ರವಿ ಅವರನ್ನ ಖಾನಾಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು. ಖಾನಾಪುರ ಠಾಣೆಯಿಂದ ರಾತ್ರೋ ರಾತ್ರಿ ರಾಮದುರ್ಗ ಠಾಣೆಗೆ ಶಿಫ್ಟ್‌ ಮಾಡಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ರಾಮದುರ್ಗ ಠಾಣೆಗೆ ಸಿ.ಟಿ. ರವಿ ಶಿಫ್ಟ್‌ ಮಾಡಲಾಗಿತ್ತು. ಅದಾದ ಮೇಲೆ ರಾಮದುರ್ಗ ಠಾಣೆಯಿಂದಲೂ ಸಿ.ಟಿ. ರವಿ ಅವರನ್ನ ಬೇರೆಡೆಯೆ ಕರೆದೊಯ್ದಿದ್ದರು. ಇಡೀ ರಾತ್ರಿ ಸಿ.ಟಿ. ಅವರನ್ನ ಪೊಲೀಸರು ಠಾಣೆಯಿಂದ ಠಾಣೆಗೆ ಸುತ್ತಿಸಿದ್ದಾರೆ. 

ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!
 

 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more