ಬೆಳಗಾವಿಯಿಂದ ಹೋಗಿದ್ದೆಲ್ಲಿ, ಎಲ್ಲಿದ್ದಾರೆ ಸಿಟಿ ರವಿ: ಬಿಜೆಪಿ ನಾಯಕನಿಗೆ ಜೀವ ಭಯ?

ಬೆಳಗಾವಿಯಿಂದ ಹೋಗಿದ್ದೆಲ್ಲಿ, ಎಲ್ಲಿದ್ದಾರೆ ಸಿಟಿ ರವಿ: ಬಿಜೆಪಿ ನಾಯಕನಿಗೆ ಜೀವ ಭಯ?

Published : Dec 20, 2024, 11:27 AM ISTUpdated : Dec 20, 2024, 11:29 AM IST

ಖಾನಾಪುರ ಠಾಣೆಯಿಂದ ರಾತ್ರೋ ರಾತ್ರಿ ರಾಮದುರ್ಗ ಠಾಣೆಗೆ ಶಿಫ್ಟ್‌ ಮಾಡಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ರಾಮದುರ್ಗ ಠಾಣೆಗೆ ಸಿ.ಟಿ. ರವಿ ಶಿಫ್ಟ್‌ ಮಾಡಲಾಗಿತ್ತು. ಅದಾದ ಮೇಲೆ ರಾಮದುರ್ಗ ಠಾಣೆಯಿಂದಲೂ ಸಿ.ಟಿ. ರವಿ ಅವರನ್ನ ಬೇರೆಡೆಯೆ ಕರೆದೊಯ್ದಿದ್ದರು. ಇಡೀ ರಾತ್ರಿ ಸಿ.ಟಿ. ಅವರನ್ನ ಪೊಲೀಸರು ಠಾಣೆಯಿಂದ ಠಾಣೆಗೆ ಸುತ್ತಿಸಿದ್ದಾರೆ. 

ಬೆಳಗಾವಿ(ಡಿ.20):  ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಬಿಜೆಪಿ ಸದಸ್ಯೆ ಸಿ.ಟಿ. ರವಿ ಮಧ್ಯೆ ವಾಗ್ಯುದ್ಧವೇ ನಡೆದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಪ್ರಾಸ್ಟಿಟುಟ್‌ ಅಂತ ಕರೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಸದಸ್ಯೆ ಸಿ.ಟಿ. ರವಿ ಅವರನ್ನ ಖಾನಾಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು. ಖಾನಾಪುರ ಠಾಣೆಯಿಂದ ರಾತ್ರೋ ರಾತ್ರಿ ರಾಮದುರ್ಗ ಠಾಣೆಗೆ ಶಿಫ್ಟ್‌ ಮಾಡಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ರಾಮದುರ್ಗ ಠಾಣೆಗೆ ಸಿ.ಟಿ. ರವಿ ಶಿಫ್ಟ್‌ ಮಾಡಲಾಗಿತ್ತು. ಅದಾದ ಮೇಲೆ ರಾಮದುರ್ಗ ಠಾಣೆಯಿಂದಲೂ ಸಿ.ಟಿ. ರವಿ ಅವರನ್ನ ಬೇರೆಡೆಯೆ ಕರೆದೊಯ್ದಿದ್ದರು. ಇಡೀ ರಾತ್ರಿ ಸಿ.ಟಿ. ಅವರನ್ನ ಪೊಲೀಸರು ಠಾಣೆಯಿಂದ ಠಾಣೆಗೆ ಸುತ್ತಿಸಿದ್ದಾರೆ. 

ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!
 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more